AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಧೂಪ ಹಾಕುವುದರ ಪ್ರಯೋಜನವೇನು? ಇಲ್ಲಿದೆ ಮಾಹಿತಿ

ಮನೆಯಲ್ಲಿ ಧೂಪ ಹಚ್ಚುವ ಬಗ್ಗೆ ಶಾಸ್ತ್ರದಲ್ಲಿ ಏನು ಹೇಳಲಾಗಿದೆ? ಧೂಪ ಹಚ್ಚುವುದರಿಂದ ಇರುವ ಪ್ರಯೋಜನಗಳೇನು? ಇದರ ಹಿಂದಿರುವ ವೈಜ್ಞಾನಿಕ ಕಾರಣವೇನು? ಮನೆಯ ಯಾವ ಭಾಗದಲ್ಲಿ ಧೂಪ ಹಚ್ಚಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

ಗಣಪತಿ ಶರ್ಮಾ
|

Updated on: Apr 11, 2024 | 7:02 AM

Share

ಪ್ರತಿಯೊಂದು ಮನೆಗಳಲ್ಲಿಯೂ ಕಲಹ, ಸಂಘರ್ಷ ಏನಾದರೂ ಒಂದು ತಾಪತ್ರಯ ದಿನ ಬೆಳಗಾದರೆ ಇದ್ದೇ ಇರುತ್ತದೆ. ಹಾಗಾದರೆ ಇದಕ್ಕೆಲ್ಲ ಪರಿಹಾರವೇನು ಎಂದು ಕೇಳಿದರೆ, ನಮ್ಮ ಶಾಸ್ತ್ರಗಳಲ್ಲಿ ಹೇಳಿರುವ ಪ್ರಕಾರ, ಧೂಪ ಶಾಸ್ತ್ರ ಎಂಬುದು ಒಂದಿದೆ. ಅಂದರೆ ಮನೆಯಲ್ಲಿ ದೂಪ ಹಚ್ಚುವುದು. ಮನೆಯಲ್ಲಿ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಧೂಪ ಹಚ್ಚುವುದರಿಂದ ಅನೇಕ ಸಂಕಷ್ಟಗಳ ನಿವಾರಣೆಯಾಗುತ್ತದೆ. ಇದಕ್ಕೆ ಕೇವಲ ಶಾಸ್ತ್ರ ಮಾತ್ರವಲ್ಲದೆ ವೈಜ್ಞಾನಿಕ ಕಾರಣಗಳೂ ಇವೆ. ಆ ಬಗ್ಗೆ ಬಸವರಾಜ ಗುರೂಜಿ ವಿವರಿಸಿದ್ದಾರೆ.

ಧೂಪವನ್ನು ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಹಚ್ಚುವುದು ಸೂಕ್ತ. ಇದರಿಂದ ಮನೆಯಲ್ಲಿ ಉತ್ತಮವಾದ ವಾತಾವರಣವಿರುತ್ತದೆ. ವೈಜ್ಞಾನಿಕವಾಗಿ ನೋಡಲು ಹೋದರೆ, ಧೂಪ ಹಚ್ಚುವುದರಿಂದ ಮನೆಯಲ್ಲಿ ಪಸರಿಸುವ ಸುಗಂಧ ದುಷ್ಟ ಶಕ್ತಿಗಳು ಮನೆಯನ್ನು ಪ್ರವೇಶಿಸಿದಂತೆ ತಡೆಯುತ್ತದೆ. ವೈಜ್ಞಾನಿಕವಾಗಿ ನೋಡುವುದಾದರೆ, ವೈರಸ್​​ನಂತ ರೋಗಕಾರಕಗಳು ಮನೆಗಳ ಪ್ರವೇಶಿಸಿದಂತೆ ಧೂಪದ ಹೊಗೆ ತಡೆಯುತ್ತದೆ.

ಆದರೆ ಯಾವುದೂ ಅತಿಯಾಗಬಾರದು. ಮಿತಿಯಲ್ಲಿ ಧೂಪವನ್ನು ಹಚ್ಚುವುದರಿಂದ ಆರೋಗ್ಯಕ್ಕೂ, ಮನಸ್ಸಿನ ನೆಮ್ಮದಿಗೂ ಬಹಳ ಉತ್ತಮ ಎಂದು ಗುರೂಜಿ ಹೇಳುತ್ತಾರೆ.

ಧೂಪ ಜಾಸ್ತಿ ಹಚ್ಚಿದರೆ ಸಣ್ಣ ಪುಟ್ಟ ಮಕ್ಕಳ ಉಸಿರಾಟಕ್ಕೆ ತೊಂದರೆ ಆಗಬಹುದು, ಶ್ವಾಸಕೋಶಕ್ಕೆ ಹಾನಿಯಾಗಬಹುದು. ಹಬ್ಬ ಹರಿದಿನಗಳಲ್ಲಿ ಮಿತವಾಗಿ ಧೂಪ ಹಚ್ಚುವುದು ಶ್ರೇಯಸ್ಕರ. ಮನೆಯ ಈಶಾನ್ಯ ಮೂಲೆಯಲ್ಲಿ ಧೂಪ ಹಚ್ಚುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಪಸರಿಸುತ್ತದೆ. ಆಯುರ್ವೇದದಲ್ಲಿ ಕೂಡ ಧೂಪ ಬಹಚ್ಚುವುದರ ಬಗ್ಗೆ ವಿಶೇಷ ಉಲ್ಲೇಖವಿದೆ ಎಂದು ಅವರು ಹೇಳಿದ್ದಾರೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ