AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಧೂಪ ಹಾಕುವುದರ ಪ್ರಯೋಜನವೇನು? ಇಲ್ಲಿದೆ ಮಾಹಿತಿ

ಮನೆಯಲ್ಲಿ ಧೂಪ ಹಚ್ಚುವ ಬಗ್ಗೆ ಶಾಸ್ತ್ರದಲ್ಲಿ ಏನು ಹೇಳಲಾಗಿದೆ? ಧೂಪ ಹಚ್ಚುವುದರಿಂದ ಇರುವ ಪ್ರಯೋಜನಗಳೇನು? ಇದರ ಹಿಂದಿರುವ ವೈಜ್ಞಾನಿಕ ಕಾರಣವೇನು? ಮನೆಯ ಯಾವ ಭಾಗದಲ್ಲಿ ಧೂಪ ಹಚ್ಚಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Ganapathi Sharma
|

Updated on: Apr 11, 2024 | 7:02 AM

Share

ಪ್ರತಿಯೊಂದು ಮನೆಗಳಲ್ಲಿಯೂ ಕಲಹ, ಸಂಘರ್ಷ ಏನಾದರೂ ಒಂದು ತಾಪತ್ರಯ ದಿನ ಬೆಳಗಾದರೆ ಇದ್ದೇ ಇರುತ್ತದೆ. ಹಾಗಾದರೆ ಇದಕ್ಕೆಲ್ಲ ಪರಿಹಾರವೇನು ಎಂದು ಕೇಳಿದರೆ, ನಮ್ಮ ಶಾಸ್ತ್ರಗಳಲ್ಲಿ ಹೇಳಿರುವ ಪ್ರಕಾರ, ಧೂಪ ಶಾಸ್ತ್ರ ಎಂಬುದು ಒಂದಿದೆ. ಅಂದರೆ ಮನೆಯಲ್ಲಿ ದೂಪ ಹಚ್ಚುವುದು. ಮನೆಯಲ್ಲಿ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಧೂಪ ಹಚ್ಚುವುದರಿಂದ ಅನೇಕ ಸಂಕಷ್ಟಗಳ ನಿವಾರಣೆಯಾಗುತ್ತದೆ. ಇದಕ್ಕೆ ಕೇವಲ ಶಾಸ್ತ್ರ ಮಾತ್ರವಲ್ಲದೆ ವೈಜ್ಞಾನಿಕ ಕಾರಣಗಳೂ ಇವೆ. ಆ ಬಗ್ಗೆ ಬಸವರಾಜ ಗುರೂಜಿ ವಿವರಿಸಿದ್ದಾರೆ.

ಧೂಪವನ್ನು ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಹಚ್ಚುವುದು ಸೂಕ್ತ. ಇದರಿಂದ ಮನೆಯಲ್ಲಿ ಉತ್ತಮವಾದ ವಾತಾವರಣವಿರುತ್ತದೆ. ವೈಜ್ಞಾನಿಕವಾಗಿ ನೋಡಲು ಹೋದರೆ, ಧೂಪ ಹಚ್ಚುವುದರಿಂದ ಮನೆಯಲ್ಲಿ ಪಸರಿಸುವ ಸುಗಂಧ ದುಷ್ಟ ಶಕ್ತಿಗಳು ಮನೆಯನ್ನು ಪ್ರವೇಶಿಸಿದಂತೆ ತಡೆಯುತ್ತದೆ. ವೈಜ್ಞಾನಿಕವಾಗಿ ನೋಡುವುದಾದರೆ, ವೈರಸ್​​ನಂತ ರೋಗಕಾರಕಗಳು ಮನೆಗಳ ಪ್ರವೇಶಿಸಿದಂತೆ ಧೂಪದ ಹೊಗೆ ತಡೆಯುತ್ತದೆ.

ಆದರೆ ಯಾವುದೂ ಅತಿಯಾಗಬಾರದು. ಮಿತಿಯಲ್ಲಿ ಧೂಪವನ್ನು ಹಚ್ಚುವುದರಿಂದ ಆರೋಗ್ಯಕ್ಕೂ, ಮನಸ್ಸಿನ ನೆಮ್ಮದಿಗೂ ಬಹಳ ಉತ್ತಮ ಎಂದು ಗುರೂಜಿ ಹೇಳುತ್ತಾರೆ.

ಧೂಪ ಜಾಸ್ತಿ ಹಚ್ಚಿದರೆ ಸಣ್ಣ ಪುಟ್ಟ ಮಕ್ಕಳ ಉಸಿರಾಟಕ್ಕೆ ತೊಂದರೆ ಆಗಬಹುದು, ಶ್ವಾಸಕೋಶಕ್ಕೆ ಹಾನಿಯಾಗಬಹುದು. ಹಬ್ಬ ಹರಿದಿನಗಳಲ್ಲಿ ಮಿತವಾಗಿ ಧೂಪ ಹಚ್ಚುವುದು ಶ್ರೇಯಸ್ಕರ. ಮನೆಯ ಈಶಾನ್ಯ ಮೂಲೆಯಲ್ಲಿ ಧೂಪ ಹಚ್ಚುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಪಸರಿಸುತ್ತದೆ. ಆಯುರ್ವೇದದಲ್ಲಿ ಕೂಡ ಧೂಪ ಬಹಚ್ಚುವುದರ ಬಗ್ಗೆ ವಿಶೇಷ ಉಲ್ಲೇಖವಿದೆ ಎಂದು ಅವರು ಹೇಳಿದ್ದಾರೆ.

ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ
ಬಸ್ ಎದುರು ಹೋಗಿ ಕುಳಿತ ವ್ಯಕ್ತಿ, ಏಳೋಕೆ ರೆಡಿ ಇಲ್ಲ
ಬಸ್ ಎದುರು ಹೋಗಿ ಕುಳಿತ ವ್ಯಕ್ತಿ, ಏಳೋಕೆ ರೆಡಿ ಇಲ್ಲ