AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಗೊತ್ತಾ?

Daily Devotional: ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಗೊತ್ತಾ?

ಭಾವನಾ ಹೆಗಡೆ
|

Updated on: May 22, 2026 | 6:45 AM

Share

ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳಲ್ಲಿ ಕುಲದೈವ, ಇಷ್ಟದೈವ, ಮನೆದೇವರು ಮತ್ತು ಆರಾಧ್ಯದೈವಗಳಿಗೆ ವಿಶೇಷ ಪ್ರಾಶಸ್ತ್ಯವಿದೆ.ಕುಲದೈವವು ಏಳು ತಲೆಮಾರುಗಳಿಂದ ಕುಟುಂಬವನ್ನು ರಕ್ಷಿಸುವ ದೈವವಾಗಿದ್ದು, ಅನಾರೋಗ್ಯ, ಅಕಾಲಿಕ ಮರಣ, ಅಕಾಲಿಕ ಘಟನೆಗಳಿಂದ ವಂಶವನ್ನು ಕಾಪಾಡುತ್ತದೆ. ಪ್ರತಿದಿನ, ಕನಿಷ್ಠ ವಾರಕ್ಕೊಮ್ಮೆಯಾದರೂ ಕುಲದೈವವನ್ನು ಸ್ಮರಿಸುವುದು ಶುಭ.

ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳಲ್ಲಿ ಕುಲದೈವ, ಇಷ್ಟದೈವ, ಮನೆದೇವರು ಮತ್ತು ಆರಾಧ್ಯದೈವಗಳಿಗೆ ವಿಶೇಷ ಪ್ರಾಶಸ್ತ್ಯವಿದೆ.ಕುಲದೈವವು ಏಳು ತಲೆಮಾರುಗಳಿಂದ ಕುಟುಂಬವನ್ನು ರಕ್ಷಿಸುವ ದೈವವಾಗಿದ್ದು, ಅನಾರೋಗ್ಯ, ಅಕಾಲಿಕ ಮರಣ, ಅಕಾಲಿಕ ಘಟನೆಗಳಿಂದ ವಂಶವನ್ನು ಕಾಪಾಡುತ್ತದೆ. ಪ್ರತಿದಿನ, ಕನಿಷ್ಠ ವಾರಕ್ಕೊಮ್ಮೆಯಾದರೂ ಕುಲದೈವವನ್ನು ಸ್ಮರಿಸುವುದು ಶುಭ.

ಇಷ್ಟದೈವವು ಮನಪೂರ್ವಕವಾಗಿ ಆರಾಧಿಸುವ ದೈವವಾಗಿದ್ದು, ಶೀಘ್ರ ಫಲ ಮತ್ತು ಇಷ್ಟಾರ್ಥಗಳನ್ನು ಈಡೇರಿಸುತ್ತದೆ. ಆರಾಧ್ಯದೈವವು ಜನ್ಮಜನ್ಮಾಂತರಗಳಿಂದ ಆರಾಧಿಸುವ ದೈವವಾಗಿದ್ದು, ಮನೆಯಲ್ಲಿನ ನಕಾರಾತ್ಮಕ ಶಕ್ತಿಗಳನ್ನು ದೂರ ಮಾಡುತ್ತದೆ. ಮನೆದೇವರು ಮೂರು ತಲೆಮಾರುಗಳಿಗೆ ಸೀಮಿತವಾದ ದೈವ. ಜಾತಕದ ಪಂಚಮ ಮತ್ತು ನವಮ ಸ್ಥಾನಗಳಿಗೆ ಅನುಗುಣವಾಗಿ ದೈವ ಆರಾಧನೆಯನ್ನು ಮಾಡುವುದರಿಂದ ಪೂರ್ವಜನ್ಮದ ಕರ್ಮಗಳ ಪ್ರಭಾವವನ್ನು ಅರ್ಥೈಸಿಕೊಳ್ಳಬಹುದು. ಎಲ್ಲಾ ನಂಬಿಕೆಯ ಆಧಾರದ ಮೇಲೆ ಸನ್ಮಂಗಳವನ್ನುಂಟುಮಾಡುತ್ತದೆ ಎಂದು ಗುರೂಜಿ ವಿವರಿಸಿದ್ದಾರೆ

 

 

 

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More