Daily Devotional: ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಮಹತ್ವವೇನು? ವಿಡಿಯೋ ನೋಡಿ
ಹಿಂದೂ ಧರ್ಮದ ಎಲ್ಲ ಧಾರ್ಮಿಕ ಕಾರ್ಯಗಳು, ಸಂಪ್ರದಾಯ ಮತ್ತು ಪದ್ಧತಿಗಳಲ್ಲಿ ತೆಂಗಿನಕಾಯಿಗೆ ಬಲು ಮಹತ್ವದ ಸ್ಥಾನ ಇದೆ. ಎಲ್ಲ ಧಾರ್ಮಿಕ ಕಾರ್ಯಗಳಲ್ಲಿ ಅಗತ್ಯವಾಗಿರುವ ವಸ್ತುಗಳಲ್ಲಿ ತೆಂಗಿನಕಾಯಿ ಕೂಡಾ ಒಂದು. ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಹಿಂದಿನ ಮಹತ್ವವೇನು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಹಿಂದೂ ಧರ್ಮದ ಎಲ್ಲ ಧಾರ್ಮಿಕ ಕಾರ್ಯಗಳು, ಸಂಪ್ರದಾಯ ಮತ್ತು ಪದ್ಧತಿಗಳಲ್ಲಿ ತೆಂಗಿನಕಾಯಿಗೆ ಬಲು ಮಹತ್ವದ ಸ್ಥಾನ ಇದೆ. ಎಲ್ಲ ಧಾರ್ಮಿಕ ಕಾರ್ಯಗಳಲ್ಲಿ ಅಗತ್ಯವಾಗಿರುವ ವಸ್ತುಗಳಲ್ಲಿ ತೆಂಗಿನಕಾಯಿ ಕೂಡಾ ಒಂದು. ಇದನ್ನು ಶ್ರೀಫಲ ಎಂದೂ ಕರೆಯಲಾಗುತ್ತದೆ. ಶ್ರೀಫಲ ಎಂದರೆ ದೈವಿಕವಾದ ಫಲ ಅಥವಾ ದೇವರ ಫಲ ಎಂದು ಅರ್ಥ. ಹಿಂದೂ ಧಾರ್ಮಿಕ ಪದ್ಧತಿ, ಸಂಪ್ರದಾಯದ ಬಹುಮುಖ್ಯ ಭಾಗ ತೆಂಗಿನಕಾಯಿ ಎಂದರೂ ತಪ್ಪಲ್ಲ. ಇಂತಹ ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಹಿಂದಿನ ಮಹತ್ವವೇನು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

