ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಿನಲ್ಲಿ ಮಹತ್ವದ ಸಭೆ
ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ತಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.
ಮೈಸೂರು, (ಫೆಬ್ರವರಿ 23): ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದು, ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ತಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು.
Published on: Feb 23, 2026 08:11 PM
Follow Us
Latest Videos
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ

