ಪ್ರದೀಪ್ ಈಶ್ವರ್ ಪ್ರಕಾರ ಡಿಕೆ ಸುರೇಶ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ
ಚನ್ನಪಟ್ಟಣ ಕ್ಷೇತ್ರ ಡಿಕೆ ಶಿವಕುಮಾರ್ ಮತ್ತು ಹೆಚ್ ಡಿ ಕುಮಾರಸ್ವಾಮಿಯ ನಡುವೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿಲ್ಲ, ಕುಮಾರಸ್ವಾಮಿ ತಮ್ಮ ಮಗನನ್ನು ಕಣಕ್ಕಿಳಿಸುವ ನಿರ್ಧಾರ ಮಾಡಿದಂತಿದೆ.
ಚಿಕ್ಕಬಳ್ಳಾಪುರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರು ಅಂತ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿಲ್ಲ ಅದರೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮಾತ್ರ ಡಿಕೆ ಸುರೇಶ್ ಅವರೇ ಸ್ಪರ್ಧಿಸಲಿ ಎನ್ನುತ್ತಿದ್ದಾರೆ. ಸುರೇಶ್ ಸ್ಪರ್ಧಿಸಿದರೆ ತಾನು ಮನೆ ಮನೆಗೆ ತೆರಳಿ ಅವರ ಪರ ಪ್ರಚಾರ ಮಾಡುವುದಾಗಿ ಶಾಸಕ ಹೇಳುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧಿಸೋದು ಅಂತ ಅಪರೋಕ್ಷವಾಗಿ ಹೇಳಿದ ನಿಖಿಲ್
Follow Us
Latest Videos
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ

