ಚಿಕ್ಕಬಳ್ಳಾಪುರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರು ಅಂತ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿಲ್ಲ ಅದರೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮಾತ್ರ ಡಿಕೆ ಸುರೇಶ್ ಅವರೇ ಸ್ಪರ್ಧಿಸಲಿ ಎನ್ನುತ್ತಿದ್ದಾರೆ. ಸುರೇಶ್ ಸ್ಪರ್ಧಿಸಿದರೆ ತಾನು ಮನೆ ಮನೆಗೆ ತೆರಳಿ ಅವರ ಪರ ಪ್ರಚಾರ ಮಾಡುವುದಾಗಿ ಶಾಸಕ ಹೇಳುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧಿಸೋದು ಅಂತ ಅಪರೋಕ್ಷವಾಗಿ ಹೇಳಿದ ನಿಖಿಲ್