ತಲ್ವಾರ್​​ನಿಂದ ಕೇಕ್​ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ; ವಿಡಿಯೋ ವೈರಲ್​

ಬಾಗಲಕೋಟೆ (Bagalakote) ತಾಲೂಕಿನ ಹವೇಲಿ ಗ್ರಾಮದಲ್ಲಿ ‌ನಿನ್ನೆ(ಜೂ.01) ರಾತ್ರಿ ವ್ಯಕ್ತಿಯೋರ್ವ ತಲ್ವಾರ್(Talwar)​​ನಿಂದ ಕೇಕ್​ ಕಟ್ ಮಾಡಿದ ಘಟನೆ ನಡೆದಿದೆ. ತಲ್ವಾರ್​ ಹಿಡಿದು ಕೇಕ್ ಕತ್ತರಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಹಾಗೂ ಆಪ್ತರ ಸ್ಟೇಟಸ್ ಮೂಲಕ ವೈರಲ್​ ಆಗಿದೆ.

ತಲ್ವಾರ್​​ನಿಂದ ಕೇಕ್​ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ; ವಿಡಿಯೋ ವೈರಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 02, 2024 | 6:33 PM

ಬಾಗಲಕೋಟೆ, ಜೂ.02: ವ್ಯಕ್ತಿಯೋರ್ವ ತಲ್ವಾರ್(Talwar)​​ನಿಂದ ಕೇಕ್​ ಕಟ್ ಮಾಡಿದ ಘಟನೆ ಬಾಗಲಕೋಟೆ (Bagalakote) ತಾಲೂಕಿನ ಹವೇಲಿ ಗ್ರಾಮದಲ್ಲಿ ‌ನಿನ್ನೆ(ಜೂ.01) ರಾತ್ರಿ ನಡೆದಿದೆ. ರಮೇಶ್ ರಾಠೋಡ್​​​ ಎಂಬುವವರು ತಮ್ಮ ಹುಟ್ಟುಹಬ್ಬವನ್ನ ತಲ್ವಾರ್​ನಿಂದ ಕೇಕ್​ನ್ನು ಕಟ್​ ಮಾಡುವ ಮೂಲಕ ಆಚರಣೆ ಮಾಡಿದ್ದು, ತಲ್ವಾರ್​ ಹಿಡಿದು ಕೇಕ್ ಕತ್ತರಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಹಾಗೂ ಆಪ್ತರ ಸ್ಟೇಟಸ್ ಮೂಲಕ ವೈರಲ್​ ಆಗಿದೆ. ಸಧ್ಯ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ. ಇಂತಹುದೇ ಘಟನೆ ಜನವರಿ 15 ರಂದು ವಿಜಯಪುರ ನಗರದ ಪೇಟಿ ಬಾವಡಿಯಲ್ಲಿ ನಡೆದಿತ್ತು. ಅಮನ್ ಲೋಣಿ ಎಂಬ ಯುವಕನೋರ್ವ ತನ್ನ ಜನ್ಮದಿನದ ಕೇಕ್​ನ್ನು ತಲ್ವಾರ್​ನಿಂದ ಕತ್ತರಿಸಿದ್ದ. ಇದಕ್ಕೆ ರೌಡಿ ಶೀಟರ್ ಮಹ್ಮದ್ ಸಾಜೀದ್ ಇನಾಮದಾರ್ ಸಾಥ್ ನೀಡಿದ್ದ. ಆ ಬಳಿಕ ಇದೀಗ ಹವೇಲಿ ಗ್ರಾಮದಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Sun, 2 June 24

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ