ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ ಕೂಗಿದ ಎರಡು ಸಮುದಾಯಗಳು

ಈದ್ ಮಿಲಾದ್ ಮೆರವಣಿಗೆಯಲ್ಲಿ ಕೂಡಲಸಂಗಮ ಸ್ವಾಮೀಜಿ, ವಕೀಲರು ಎದುರಾದ ಘಟನೆ ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ನಡೆದಿದೆ. ಸ್ವಾಮೀಜಿ ಬರ್ತಿದ್ದಂತೆ ನಾರಹೈ ತಕ್ವಿರ್ ಅಲ್ಲಾ ಹುಂ ಅಕ್ಬರ್ ಎಂದು ಘೋಷಣೆ ಕೂಗಿದರೆ, ಇತ್ತ ಇವರು ಹರ ಹರ ಮಹಾದೇವ ಎಂದು ಘೋಷಣೆ ಕೂಗಿದರು.

ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ ಕೂಗಿದ ಎರಡು ಸಮುದಾಯಗಳು
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 22, 2024 | 8:02 PM

ಬೆಳಗಾವಿ, ಸೆ.22: ಈದ್ ಮಿಲಾದ್ ಮೆರವಣಿಗೆಯಲ್ಲಿ ಕೂಡಲಸಂಗಮ ಸ್ವಾಮೀಜಿ, ವಕೀಲರು ಎದುರಾದ ಘಟನೆ ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ನಡೆದಿದೆ. ಸ್ವಾಮೀಜಿ ಬರ್ತಿದ್ದಂತೆ ನಾರಹೈ ತಕ್ವಿರ್ ಅಲ್ಲಾ ಹುಂ ಅಕ್ಬರ್ ಎಂದು ಘೋಷಣೆ ಕೂಗಿದರೆ, ಇತ್ತ ಇವರು ಹರ ಹರ ಮಹಾದೇವ ಎಂದು ಘೋಷಣೆ ಕೂಗಿದರು. ಬಳಿಕ ಮೆರವಣಿಗೆಯಲ್ಲಿದ್ದ ಯುವಕರನ್ನ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸಮಾಧಾನ ಪಡಿಸಿದರು. ನಂತರ ಬಸವ ಜಯಮೃತ್ಯಂಜಯ ಸ್ವಾಮೀಜಿ ಗಾಂಧಿ ಭವನದಿಂದ ನಡೆದುಕೊಂಡು ಬಂದು ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿದರು.  ಈ ವೇಳೆ ಈದ್ ಮಿಲಾದ್ ಮೆರವಣಿಗೆಯ ಡಿಜೆಗಳನ್ನ ಪೊಲೀಸರು ಬಂದ್ ಮಾಡಿಸಿದರು. ಬಳಿಕ ಹಾರ ಹಾಕಿಸಿ ಬಂದೋಬಸ್ತ್​ನಲ್ಲಿ ಸ್ವಾಮೀಜಿಯನ್ನು ಪೊಲೀಸರು ಕಳುಹಿಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್