ಆಟೋಗೆ ಬೈಕ್ ಟಚ್; ಫುಡ್ ಡೆಲಿವರಿ ಬಾಯ್ ಮೇಲೆ ಮನಸೋ ಇಚ್ಛೆ ಹಲ್ಲೆ, ವಿಡಿಯೋ ವೈರಲ್​

ಜಯನಗರದ ಸೌತ್ ಎಂಡ್ ಸರ್ಕಲ್ ಬಳಿಯ ಮಿಷಾಂಭ ದೇಗುಲದ ಸಿಗ್ನಲ್ ಬಳಿ ಇಂದು(ಮಂಗಳವಾರ) ಫುಡ್ ಡೆಲಿವರಿ ಬಾಯ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಫುಡ್ ಡೆಲಿವರಿಗೆ ಹೋಗುವಾಗ ಮುಂದೆ ಹೋಗುತ್ತಿದ್ದ ಆಟೋಗೆ ಬೈಕ್ ಟಚ್ ಆಗಿದೆ. ಇದೇ ವಿಚಾರಕ್ಕೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಆಟೋಗೆ ಬೈಕ್ ಟಚ್; ಫುಡ್ ಡೆಲಿವರಿ ಬಾಯ್ ಮೇಲೆ ಮನಸೋ ಇಚ್ಛೆ ಹಲ್ಲೆ, ವಿಡಿಯೋ ವೈರಲ್​
|

Updated on: Aug 20, 2024 | 3:44 PM

ಬೆಂಗಳೂರು, ಆ.20: ಫುಡ್ ಡೆಲಿವರಿ ಬಾಯ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ಜಯನಗರದ ಸೌತ್ ಎಂಡ್ ಸರ್ಕಲ್ ಬಳಿಯ ಮಿಷಾಂಭ ದೇಗುಲದ ಸಿಗ್ನಲ್ ಬಳಿ ಇಂದು(ಮಂಗಳವಾರ) ನಡೆದಿದೆ. ಫುಡ್ ಡೆಲಿವರಿಗೆ ಹೋಗುವಾಗ ಮುಂದೆ ಹೋಗುತ್ತಿದ್ದ ಆಟೋಗೆ ಬೈಕ್ ಟಚ್ ಆಗಿದೆ. ಇದೇ ವಿಚಾರಕ್ಕೆ ಆಟೋ ಚಾಲಕ ಮತ್ತು ಫುಡ್ ಡೆಲಿವರಿ ಬಾಯ್ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಬಳಿಕ ಮುಂದಿನ ಸಿಗ್ನಲ್ ಬಳಿ ಫುಡ್ ಡೆಲಿವರಿ ಬಾಯ್ ಹಿಡಿದು ಆಟೋ ಡ್ರೈವರ್ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ. ಈ ಕುರಿತು ಡೆಲಿವರಿ ಬಾಯ್ ಬಾಯ್ ಕರೆದು ಜಯನಗರ ಠಾಣಾ ಪೊಲೀಸರು ಮಾಹಿತಿ ಪಡೆದಿದ್ದು, ಸದ್ಯ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.

ಮದ್ಯ ಸೇವಿಸಿ ಹಲ್ಲೆ

ಇನ್ನು ಈ ಕುರಿತು ಸ್ಥಳೀಯರಾದ ನರಸಿಂಹ ಮೂರ್ತಿ ಮಾತನಾಡಿ, ‘ನಮ್ಮ ಅಂಗಡಿ ಮುಂದೆ ಬೆಳಗ್ಗೆ ಫುಡ್ ಡೆಲಿವರಿ ಬಾಯ್ ಮೇಲೆ ಮೂವರು ಹಲ್ಲೆ ಮಾಡಿದರು. ಆಟೋ ಚಾಲಕ ಮತ್ತು ಜೊತೆಗಿದ್ದವರು ಕುಡಿದು ಈ ಕೆಲಸ ಮಾಡಿದ್ದಾರೆ. ಆತನಿಗೆ ಹೊಡೆದು ಫುಡ್ ಎಲ್ಲವನ್ನೂ ಚೆಲ್ಲಾಪಿಲ್ಲಿ ಮಾಡಿದರು. ಹೊಸ ಮುಖ, ನಮ್ಮ ಏರಿಯಾದವರಲ್ಲ. ಬೆಳಗ್ಗೆನೇ ಕುಡಿದಿದ್ರು
ರೀಸನ್ ಗೊತ್ತಿಲ್ಲ, ಹೊಡೆದು ಹೋದರು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್