AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು

ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 16, 2024 | 3:36 PM

Share

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹೈರಣಾಗಿದ್ದು, ಶ್ರೀಮಂತರ ಬೆಳೆ ಎಂದೆ ಖ್ಯಾತಿಯಾಗಿದ್ದ ದಾಳಿಂಬೆ ಮೇಲೆ ಮಳೆರಾಯ ಮುನಿಸಿಕೊಂಡಿದ್ದಾನೆ. ಇದರಿಂದ ಕಟಾವಿಗೆ ಬಂದಿದ್ದ ದಾಳಿಂಬೆಯನ್ನ ಸಕಾಲಕ್ಕೆ ಕಟಾವು ಮಾಡಲಾಗದೆ ತೋಟದಲ್ಲೆ ಕೊಳೆಯುತ್ತಿದೆ.

ಚಿಕ್ಕಬಳ್ಳಾಪುರ, ಅ.16: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹೈರಣಾಗಿದ್ದು, ಶ್ರೀಮಂತರ ಬೆಳೆ ಎಂದೆ ಖ್ಯಾತಿಯಾಗಿದ್ದ ದಾಳಿಂಬೆ ಮೇಲೆ ಮಳೆರಾಯ ಮುನಿಸಿಕೊಂಡಿದ್ದಾನೆ. ಇದರಿಂದ ಕಟಾವಿಗೆ ಬಂದಿದ್ದ ದಾಳಿಂಬೆಯನ್ನ ಸಕಾಲಕ್ಕೆ ಕಟಾವು ಮಾಡಲಾಗದೆ ತೋಟದಲ್ಲೆ ಕೊಳೆಯುತ್ತಿದೆ. ದಾಳಿಂಬೆ ತೋಟಗಳನ್ನು ನೋಡಿ ರೈತರು ಕಣ್ಣೀರು ಹಾಕುತ್ತಿದ್ದಾರೆ. ಮಾಡಿದ ಬೆಳೆ ಸಾಲ ತೀರಿಸುವುದು ಹೇಗೆ ಎಂದು ಅಳಲು ತೋಡಿಕೊಂಡಿದ್ದು,  ಈ ಕುರಿತು ನಮ್ಮ ಪ್ರತಿನಿಧಿ ಭೀಮಪ್ಪ ಪಾಟೀಲ ಪ್ರತ್ಯೇಕ್ಷ ವರದಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ