ಧಾರವಾಡ: ಮಳೆಯಲ್ಲೇ ತಪಸ್ಸಿಗೆ ಕುಳಿತ ವೃದ್ಧ; ತಬ್ಬಿಬ್ಬಾದ ಜನ

ಮುಂದುವರೆಯುತ್ತಿರುವ ಜಗತ್ತಿನಲ್ಲಿ ಕೆಲವೊಮ್ಮೆ ವಿಚಿತ್ರ ಘಟನೆಗಳು ಕಣ್ಣಿಗೆ ಬಿಳುತ್ತವೆ. ಅದರಲ್ಲೂ ರೀಲ್ಸ್ ನೆಪದಲ್ಲಿ ಬಸ್​ ನಿಲ್ದಾಣ, ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಪಿಚೇಷ್ಟೇ ಮಾಡುವವರಿಗೇನು ಕಮ್ಮಿ ಇಲ್ಲ. ಆದರೆ, ಇಲ್ಲೊಂದು ಧಾರವಾಡ ನಗರದ ಸಿಬಿಟಿ ಬಸ್​ ನಿಲ್ದಾಣದ ಮುಂಭಾಗದಲ್ಲಿ ವಿಚಿತ್ರವೆಂಬಂತೆ ಮಳೆಯಲ್ಲಿ ನೆನೆಯುತ್ತಾ ವೃದ್ಧನೊಬ್ಬ ತಪಸ್ಸಿಗೆ ಕುಳಿತಿದ್ದಾನೆ.

ಧಾರವಾಡ: ಮಳೆಯಲ್ಲೇ ತಪಸ್ಸಿಗೆ ಕುಳಿತ ವೃದ್ಧ; ತಬ್ಬಿಬ್ಬಾದ ಜನ
|

Updated on: Jun 07, 2024 | 6:25 PM

ಧಾರವಾಡ, ಜೂ.07: ಮುಂದುವರೆಯುತ್ತಿರುವ ಜಗತ್ತಿನಲ್ಲಿ ಕೆಲವೊಮ್ಮೆ ವಿಚಿತ್ರ ಘಟನೆಗಳು ಕಣ್ಣಿಗೆ ಬಿಳುತ್ತವೆ. ಅದರಲ್ಲೂ ರೀಲ್ಸ್ ನೆಪದಲ್ಲಿ ಬಸ್​ ನಿಲ್ದಾಣ, ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಪಿಚೇಷ್ಟೇ ಮಾಡುವವರಿಗೇನು ಕಮ್ಮಿ ಇಲ್ಲ. ಆದರೆ, ಇಲ್ಲೊಂದು ಧಾರವಾಡ(Dharwad) ನಗರದ ಸಿಬಿಟಿ ಬಸ್​ ನಿಲ್ದಾಣದ ಮುಂಭಾಗದಲ್ಲಿ ವಿಚಿತ್ರವೆಂಬಂತೆ ಮಳೆಯಲ್ಲಿ ನೆನೆಯುತ್ತಾ ವೃದ್ಧನೊಬ್ಬ ತಪಸ್ಸಿಗೆ ಕುಳಿತಿದ್ದಾನೆ. ಹೌದು, ಇಂದು(ಜೂ.07) ಮಳೆಯಲ್ಲಿ ನೆನೆಯುತ್ತಾ ವೃದ್ಧನೊಬ್ಬ ತಪಸ್ಸಿಗೆ ಕುಳಿತಿದ್ದಾನೆ. ನಡು ರಸ್ತೆಯಲ್ಲಿಯೇ ಕಣ್ಮುಚ್ಚಿ ಕುಳಿತು ಧ್ಯಾನಕ್ಕೆ ಜಾರಿದ ವೃದ್ಧನನ್ನು ಕಂಡು ಜನರು ತಬ್ಬಿಬ್ಬಾಗಿದ್ದಾರೆ. ಹಿರಿಯ ಜೀವಿ ತಪಸ್ಸು ಮಾಡುವ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್​ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್