ಧಾರವಾಡ: ಮಳೆಯಲ್ಲೇ ತಪಸ್ಸಿಗೆ ಕುಳಿತ ವೃದ್ಧ; ತಬ್ಬಿಬ್ಬಾದ ಜನ

ಮುಂದುವರೆಯುತ್ತಿರುವ ಜಗತ್ತಿನಲ್ಲಿ ಕೆಲವೊಮ್ಮೆ ವಿಚಿತ್ರ ಘಟನೆಗಳು ಕಣ್ಣಿಗೆ ಬಿಳುತ್ತವೆ. ಅದರಲ್ಲೂ ರೀಲ್ಸ್ ನೆಪದಲ್ಲಿ ಬಸ್​ ನಿಲ್ದಾಣ, ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಪಿಚೇಷ್ಟೇ ಮಾಡುವವರಿಗೇನು ಕಮ್ಮಿ ಇಲ್ಲ. ಆದರೆ, ಇಲ್ಲೊಂದು ಧಾರವಾಡ ನಗರದ ಸಿಬಿಟಿ ಬಸ್​ ನಿಲ್ದಾಣದ ಮುಂಭಾಗದಲ್ಲಿ ವಿಚಿತ್ರವೆಂಬಂತೆ ಮಳೆಯಲ್ಲಿ ನೆನೆಯುತ್ತಾ ವೃದ್ಧನೊಬ್ಬ ತಪಸ್ಸಿಗೆ ಕುಳಿತಿದ್ದಾನೆ.

ಧಾರವಾಡ: ಮಳೆಯಲ್ಲೇ ತಪಸ್ಸಿಗೆ ಕುಳಿತ ವೃದ್ಧ; ತಬ್ಬಿಬ್ಬಾದ ಜನ
|

Updated on: Jun 07, 2024 | 6:25 PM

ಧಾರವಾಡ, ಜೂ.07: ಮುಂದುವರೆಯುತ್ತಿರುವ ಜಗತ್ತಿನಲ್ಲಿ ಕೆಲವೊಮ್ಮೆ ವಿಚಿತ್ರ ಘಟನೆಗಳು ಕಣ್ಣಿಗೆ ಬಿಳುತ್ತವೆ. ಅದರಲ್ಲೂ ರೀಲ್ಸ್ ನೆಪದಲ್ಲಿ ಬಸ್​ ನಿಲ್ದಾಣ, ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಪಿಚೇಷ್ಟೇ ಮಾಡುವವರಿಗೇನು ಕಮ್ಮಿ ಇಲ್ಲ. ಆದರೆ, ಇಲ್ಲೊಂದು ಧಾರವಾಡ(Dharwad) ನಗರದ ಸಿಬಿಟಿ ಬಸ್​ ನಿಲ್ದಾಣದ ಮುಂಭಾಗದಲ್ಲಿ ವಿಚಿತ್ರವೆಂಬಂತೆ ಮಳೆಯಲ್ಲಿ ನೆನೆಯುತ್ತಾ ವೃದ್ಧನೊಬ್ಬ ತಪಸ್ಸಿಗೆ ಕುಳಿತಿದ್ದಾನೆ. ಹೌದು, ಇಂದು(ಜೂ.07) ಮಳೆಯಲ್ಲಿ ನೆನೆಯುತ್ತಾ ವೃದ್ಧನೊಬ್ಬ ತಪಸ್ಸಿಗೆ ಕುಳಿತಿದ್ದಾನೆ. ನಡು ರಸ್ತೆಯಲ್ಲಿಯೇ ಕಣ್ಮುಚ್ಚಿ ಕುಳಿತು ಧ್ಯಾನಕ್ಕೆ ಜಾರಿದ ವೃದ್ಧನನ್ನು ಕಂಡು ಜನರು ತಬ್ಬಿಬ್ಬಾಗಿದ್ದಾರೆ. ಹಿರಿಯ ಜೀವಿ ತಪಸ್ಸು ಮಾಡುವ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್​ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ