ಹೊಳೆನರಸೀಪುರ: ಖಬರಸ್ತಾನದಲ್ಲಿ ಸಮಾಧಿ ಮುಂದೆ ಜೀವಂತ ವ್ಯಕ್ತಿಗಳ ಫೋಟೋ ಇಟ್ಟು ಮಾಟ ಮಂತ್ರ

Cemetery Superstitions: ಕಳೆದ ಅರೇಳು ತಿಂಗಳ ಹಿಂದೆ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಜಾಗದಲ್ಲಿ ಈ ಮಾಟಮಂತ್ರ ನಡೆದಿರುವುದು ಆತಂಕಕಾರಿಯಾಗಿದೆ. ಆ ವ್ಯಕ್ತಿಯ ಸಮಾಧಿಯನ್ನು ಅಗೆದು ಮಣ್ಣಿನೊಳಗೆ ಹೂತಿಟ್ಟು, ಮಾಟಗಾರರು ಮಾಟ ಮಂತ್ರ ಮಾಡಿಸಿದ್ದಾರೆ. ದೃಶ್ಯಗಳನ್ನು ನೋಡಿ ಸ್ಥಳೀಯರು ಬೆಚ್ಚಿ ಬಿದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೊಳೆನರಸೀಪುರ: ಖಬರಸ್ತಾನದಲ್ಲಿ ಸಮಾಧಿ ಮುಂದೆ ಜೀವಂತ ವ್ಯಕ್ತಿಗಳ ಫೋಟೋ ಇಟ್ಟು ಮಾಟ ಮಂತ್ರ
| Updated By: ಸಾಧು ಶ್ರೀನಾಥ್​

Updated on:Sep 08, 2023 | 11:08 AM

ಹಾಸನ, ಸೆಪ್ಟೆಂಬರ್ 8: ಸ್ಮಶಾನದಲ್ಲಿ ಸಮಾಧಿ ಮುಂದೆ ಜೀವಂತ ಇರುವ ವ್ಯಕ್ತಿಗಳ ಫೋಟೋ ಇಟ್ಟು ಮಾಟ ಮಂತ್ರ ನಡೆಸಿರುವ ದೃಶ್ಯಗಳು ಕಂಡುಬಂದಿವೆ. ಜೀವಂತ ಇರೋ ಮಹಿಳೆಯರು ಹಾಗೂ ಪುರುಷರ ಪೋಟೋಗಳು ಸ್ಮಶಾನದಲ್ಲಿ ಪತ್ತೆಯಾಯಿತು. ಸಮಾಧಿ (gravestone) ಎದುರು ಫೋಟೋ, ಮಡಿಕೆ, ಕುಡಿಕೆ, ತಲೆಗೂದಲು ಸಹ ಪತ್ತೆಯಾಗಿವೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ (Holenaraseepur taluk in Hassan) ದೊಡ್ಡ ಬ್ಯಾಗತವಳ್ಳಿಯಲ್ಲಿ ಘಟನೆ ನಡೆದಿದೆ. ಊರಿನ ಗೌಡೇಗೌಡ ಎಂಬುವವರ ಕುಟುಂಬ ಸದಸ್ಯರ ಫೊಟೋಗಳನ್ನು ಇಟ್ಟು ಮೂಢನಂಬಿಕೆ ಮಾಟ ಮಂತ್ರ ಮಾಡಲಾಗಿದೆ (Cemetery Superstitions).

ಕಳೆದ ಅರೇಳು ತಿಂಗಳ ಹಿಂದೆ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಜಾಗದಲ್ಲಿ ಈ ಮಾಟಮಂತ್ರ ನಡೆದಿರುವುದು ಆತಂಕಕಾರಿಯಾಗಿದೆ. ಆ ವ್ಯಕ್ತಿಯ ಸಮಾಧಿಯನ್ನು ಅಗೆದು ಮಣ್ಣಿನೊಳಗೆ ಹೂತಿಟ್ಟು, ಮಾಟಗಾರರು ಮಾಟ ಮಂತ್ರ ಮಾಡಿಸಿದ್ದಾರೆ. ದೃಶ್ಯಗಳನ್ನು ನೋಡಿ ಸ್ಥಳೀಯರು ಬೆಚ್ಚಿ ಬಿದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:05 am, Fri, 8 September 23

Follow us
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಅಮ್ಮನ ನೋಡಲು ಖುಷಿಯಿಂದ ಓಡೋಡಿ ಬಂದ ದರ್ಶನ್
ಅಮ್ಮನ ನೋಡಲು ಖುಷಿಯಿಂದ ಓಡೋಡಿ ಬಂದ ದರ್ಶನ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ