ಸಫಾರಿ ಕಾರಿನಲ್ಲಿ ಬಂದು ಬಿಡಾಡಿ ದನ ಕಳ್ಳತನಕ್ಕೆ ಯತ್ನ; ವಿಡಿಯೋ ವೈರಲ್​

ಸಫಾರಿ ಕಾರಿನಲ್ಲಿ ಬಿಡಾಡಿ ದನ ಕಳ್ಳತನ ಮಾಡಲು ಯತ್ನಿಸಿದ ಘಟನೆ ಗದಗ(Gadag) ನಗರದ ಶಹಪುರಪೇಟೆಯಲ್ಲಿ ನಿನ್ನೆ(ಜೂ.14) ರಾತ್ರಿ ನಡೆದಿದೆ. ಸಫಾರಿ ಕಾರಿನಲ್ಲಿ ಬರುವ ಇಬ್ಬರು ದನ ಕಳ್ಳರು ಬಿಡಾಡಿ ದನವನ್ನ ಕಾರ್​ನ ಡಿಕ್ಕಿಯಲ್ಲಿ ಹಾಕಲು ಪ್ರಯತ್ನಪಟ್ಟಿದ್ದಾರೆ. ಖದೀಮರ ಚಲನವಲನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಸಫಾರಿ ಕಾರಿನಲ್ಲಿ ಬಂದು ಬಿಡಾಡಿ ದನ ಕಳ್ಳತನಕ್ಕೆ ಯತ್ನ; ವಿಡಿಯೋ ವೈರಲ್​
|

Updated on:Jun 15, 2024 | 4:04 PM

ಗದಗ, ಜೂ.15: ಸಫಾರಿ ಕಾರಿನಲ್ಲಿ ಬಿಡಾಡಿ ದನ ಕಳ್ಳತನ ಮಾಡಲು ಯತ್ನಿಸಿದ ಘಟನೆ ಗದಗ(Gadag) ನಗರದ ಶಹಪುರಪೇಟೆಯಲ್ಲಿ ನಿನ್ನೆ(ಜೂ.14) ರಾತ್ರಿ ನಡೆದಿದೆ. ಸಫಾರಿ ಕಾರಿನಲ್ಲಿ ಬರುವ ಇಬ್ಬರು ದನ ಕಳ್ಳರು ಬಿಡಾಡಿ ದನವನ್ನ ಕಾರ್​ನ ಡಿಕ್ಕಿಯಲ್ಲಿ ಹಾಕಲು ಪ್ರಯತ್ನಪಟ್ಟಿದ್ದಾರೆ. ದನಗಳು ರಸ್ತೆಯಲ್ಲಿ ಮಲಗಿದ್ದನ್ನ ನೋಡಿಕೊಂಡು, ಸಫಾರಿ ಕಾರ್ ನಿಲ್ಲಿಸಿ ಡಿಕ್ಕಿಯಲ್ಲಿ ಬಿಡಾಡಿ ದನವನ್ನ ಹತ್ತಿಸಲು ಹರಸಾಹಸ ಪಟ್ಟಿದ್ದಾರೆ. ಕೊಸರಿಕೊಂಡು ಹೊಗುವ ದನವನ್ನ ಹತ್ತಿಸಲು ಕೆಲ ಹೊತ್ತು ಪ್ರಯತ್ನಿಸಿದರೂ ಆಗದ ಹಿನ್ನಲೆ ನಂತರ ಕಾರ್ ಡಿಕ್ಕಿಯಲ್ಲಿ ಹತ್ತದ ದನವನ್ನ ಬಿಟ್ಟು ಹೋಗಿದ್ದಾರೆ. ಬಳಿಕ ಬೇರೆಡೆಯಿಂದ ದನ ಕಳ್ಳತನ ಮಾಡಿ ಹೋಗಿರುವ ಬಗ್ಗೆ ಅನುಮಾನ ಮೂಡಿದೆ. ಖದೀಮರ ಚಲನವಲನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Sat, 15 June 24

Follow us
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ದರ್ಶನ್​ಗೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಛಲ ಬಂದಿದ್ದು ಹೇಗೆ?
ದರ್ಶನ್​ಗೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಛಲ ಬಂದಿದ್ದು ಹೇಗೆ?
ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ, ಕ್ರಮಕ್ಕೆ ಅಶೋಕ್ ಆಗ್ರಹ
ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ, ಕ್ರಮಕ್ಕೆ ಅಶೋಕ್ ಆಗ್ರಹ
ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು
ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ
Horoscope: ಈ ರಾಶಿಯವರಿಗೆ ಇಂದು ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ
Horoscope: ಈ ರಾಶಿಯವರಿಗೆ ಇಂದು ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ