ಅಂಬೂರ್ ಬಿರಿಯಾನಿ ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ ಇಬ್ಬರ ರಕ್ಷಣೆ
ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲು ಪಟ್ಟಣದಲ್ಲಿದ್ದ ಅಂಬೂರ್ ಬಿರಿಯಾನಿ ಕಟ್ಟಡ ಇಂದು(ಗುರುವಾರ) ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ದಿಢೀರ್ ಕುಸಿತವಾಗಿದೆ. ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ ಇಬ್ಬರ ರಕ್ಷಣೆ ಮಾಡಲಾಗಿದೆ. ಇನ್ನುಳಿದ 6 ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ಕೊಡಗು, ಜೂ.20: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲು ಪಟ್ಟಣದಲ್ಲಿದ್ದ ಅಂಬೂರ್ ಬಿರಿಯಾನಿ ಕಟ್ಟಡ ಇಂದು(ಗುರುವಾರ) ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ದಿಢೀರ್ ಕುಸಿತವಾಗಿದೆ. ಕಟ್ಟಡದಲ್ಲಿ ಎಂಟು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು, ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ ಇಬ್ಬರ ರಕ್ಷಣೆ ಮಾಡಲಾಗಿದೆ. ಇನ್ನುಳಿದ 6 ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ರಕ್ಷಿಸಿದ ಇಬ್ಬರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
