ಸಿದ್ದರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್ರು

|

Updated on:Oct 13, 2024 | 9:30 PM

: ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಕೇಸ್​ ಹಿಂಪಡೆದಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಇಂದು(ಭಾನುವಾರ) ಹುಬ್ಬಳ್ಳಿ(Hubballi)ಯಲ್ಲಿ ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ಸಿದ್ದರಾಮಯ್ಯ (Siddaramaiah) ಕಾರು ಹುಬ್ಬಳ್ಳಿಯ ಗೋಕುಲ್ ರೋಡ್​​ನಲ್ಲಿ ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Published On - 9:29 pm, Sun, 13 October 24

Follow us
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ