ಸಿದ್ದರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್ರು
: ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಇಂದು(ಭಾನುವಾರ) ಹುಬ್ಬಳ್ಳಿ(Hubballi)ಯಲ್ಲಿ ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ಸಿದ್ದರಾಮಯ್ಯ (Siddaramaiah) ಕಾರು ಹುಬ್ಬಳ್ಳಿಯ ಗೋಕುಲ್ ರೋಡ್ನಲ್ಲಿ ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ, ಅ.13: ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಇಂದು(ಭಾನುವಾರ) ಹುಬ್ಬಳ್ಳಿ(Hubballi)ಯಲ್ಲಿ ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ಸಿದ್ದರಾಮಯ್ಯ (Siddaramaiah) ಕಾರು ಹುಬ್ಬಳ್ಳಿಯ ಗೋಕುಲ್ ರೋಡ್ನಲ್ಲಿ ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿಯನ್ನು ಸೇರಿದಂತೆ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರಾದ BJP ಕಾರ್ಯಕರ್ತರಾದ ಜಗದೀಶ್ ಕಂಬಳಿ ಹಾಗೂ ಮಂಜುನಾಥ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 13, 2024 09:29 PM
Follow Us
Latest Videos
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

