ದಾಯಾದಿಗಳ ನಡುವೆ ಜಮೀನು ಕಲಹ; 20 ವರ್ಷ ಹಳೆಯ ಸಪೋಟ ಮರಗಳ ನಾಶ

ದಾಯಾದಿಗಳ ನಡುವೆ ಇದ್ದ ಜಮೀನು ಕಲಹಕ್ಕೆ ಇಪ್ಪತ್ತು ವರ್ಷ ಹಳೆಯ ಸಪೋಟ ಮರಗಳನ್ನು ಕತ್ತರಿಸಿಹಾಕಿರುವ ಕರುಣಾಜನಕ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಣಿ ಗ್ರಾಮದಲ್ಲಿ ನಡೆದಿದ್ದು, ಘಟನೆಯಿಂದ ರಾಮಚಂದ್ರಪ್ಪ ಹಾಗೂ ಕುಟುಂಬಸ್ಥರು ಕಂಗಾಲಾಗಿದ್ದಾರೆ, ಅಲ್ಲದೆ ಘಟನೆ ಸಂಬಂಧ ನಂಗಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದಾಯಾದಿಗಳ ನಡುವೆ ಜಮೀನು ಕಲಹ; 20 ವರ್ಷ ಹಳೆಯ ಸಪೋಟ ಮರಗಳ ನಾಶ
|

Updated on: Aug 29, 2024 | 10:55 PM

ಕೋಲಾರ, ಆ.29: ದಾಯಾದಿಗಳ ನಡುವೆ ಇದ್ದ ಜಮೀನು ಕಲಹಕ್ಕೆ ಇಪ್ಪತ್ತು ವರ್ಷ ಹಳೆಯ ಸಪೋಟ ಮರಗಳನ್ನು ಕತ್ತರಿಸಿಹಾಕಿರುವ ಕರುಣಾಜನಕ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಣಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ರಾಮಚಂದ್ರಪ್ಪ ಎಂಬುವರು ಜಮೀನಿಗೆ ಸಂಬಂಧಪಟ್ಟಂತೆ ವಿವಾದ ಇತ್ತು. ಈ ವಿವಾದ ಆಗಾಗ ಗಲಾಟೆಯ ಸ್ವರೂಪ ಪಡೆದುಕೊಳ್ಳುತ್ತಿತ್ತು. ಹೀಗಿರುವಾಗ ಅದೇ ವಿಚಾರವಾಗಿ ಯಾರೋ ದುಷ್ಕರ್ಮಿಗಳು ಕಳೆದ ರಾತ್ರಿ ವಿವಾದಿತ ಜಮೀನಿನಲ್ಲಿದ್ದ ಸಪೋಟ ಮರಗಳನ್ನು ಕತ್ತರಿಸಿಹಾಕಿದ್ದಾರೆ. ಸುಮಾರು ಎರಡು ಎಕರೆಯಲ್ಲಿ ಬೆಳೆದಿದ್ದ ನೂರಾರು ಸಪೋಟ ಗಿಡಗಳನ್ನು ಕತ್ತರಿಸಿ ನಾಶ ಮಾಡಲಾಗಿದೆ. ಘಟನೆಯಿಂದ ರಾಮಚಂದ್ರಪ್ಪ ಹಾಗೂ ಕುಟುಂಬಸ್ಥರು ಕಂಗಾಲಾಗಿದ್ದಾರೆ, ಅಲ್ಲದೆ ಘಟನೆ ಸಂಬಂಧ ನಂಗಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!