ರಾಮನಗರ: ಉದ್ಘಾಟನೆಗೂ ಮುನ್ನವೇ ಒಡೆದ ಪೈಪ್: ಆಕಾಶಕ್ಕೆ‌ ಚಿಮ್ಮಿದ ನೀರು

ಉದ್ಘಾಟನೆಗೂ ಮುನ್ನವೇ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಹಾಕಿದ ಪೈಪ್​ ಒಡೆದು ನೀರು ಆಕಾಶಕ್ಕೆ‌ ಚಿಮ್ಮಿದ ಘಟನೆ ರಾಮನಗರ ಪಟ್ಟಣದ ಎಮ್.ಜಿ.ರಸ್ತೆಯಲ್ಲಿ ನಡೆದಿದೆ. ಇದೇ ಆಗಸ್ಟ್ 15 ಕ್ಕೆ ಉದ್ಘಾಟನೆ ಆಗಬೇಕಿತ್ತು. ಆದರೆ ಉದ್ಘಾಟನೆಗೂ ಮೊದಲೇ ಪೈಪ್‌ ಒಡೆದು ಅವಾಂತರ ಸೃಷ್ಟಿಯಾಗಿದೆ.

ರಾಮನಗರ: ಉದ್ಘಾಟನೆಗೂ ಮುನ್ನವೇ ಒಡೆದ ಪೈಪ್: ಆಕಾಶಕ್ಕೆ‌ ಚಿಮ್ಮಿದ ನೀರು
|

Updated on: Aug 07, 2024 | 7:49 PM

ರಾಮನಗರ, ಆ.07: ರಾಮನಗರ(Ramanagara) ಕಾವೇರಿ ನೀರಿನ ಕುಡಿಯುವ ಯೋಜನೆಗೆ ಹಾಕಿದ ಪೈಪ್​ ಉದ್ಘಾಟನೆಗೂ ಮುನ್ನ ಒಡೆದು ನೀರು ಆಕಾಶಕ್ಕೆ‌ ಚಿಮ್ಮಿದ ಘಟನೆ ನಡೆದಿದೆ. ಪ್ರಾಯೋಗಿಕ‌ ಹಂತದಲ್ಲಿರುವ 24×7‌ ಕುಡಿಯುವ ನೀರಿನ ಯೋಜನೆ, ಇದೇ ಆಗಸ್ಟ್ 15 ಕ್ಕೆ ಉದ್ಘಾಟನೆ ಆಗಬೇಕಿತ್ತು. ದುರಾದೃಷ್ಟವಶಾತ್​ ಉದ್ಘಾಟನೆಗೂ ಮುನ್ನ‌ವೇ ಪೈಪ್‌ ಒಡೆದು ಅವಾಂತರ ಸೃಷ್ಟಿಯಾಗಿದೆ. ಹೌದು, ನೀರು ಚಿಮ್ಮಿದ‌ ರಭಸಕ್ಕೆ ಕೆಲ ವಾಹನಗಳು ಜಖಂಗೊಂಡಿದೆ. ಸ್ಥಳಕ್ಕೆ‌ ನಗರಸಭಾ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ