ಶಿವಮೊಗ್ಗ: ಮನೆಯಲ್ಲಿ ಸಾಕಿದ್ದ ಬೆಕ್ಕು ಅಮ್ಮನನ್ನ ಬಲಿ ತಗೊಳ್ತು; ಮಗನ ಅಳಲು

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ(Shikaripur) ತಾಲೂಕಿನ ತರಲಘಟ್ಟದಲ್ಲಿ ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿದ ದಾರುಣ ಘಟನೆ ಇಂದು(ಶುಕ್ರವಾರ) ನಡೆದಿದೆ. ಗಂಗೀಬಾಯಿ(50) ಮೃತ ಮಹಿಳೆ. ಇನ್ನು ಈ ಕುರಿತು ಮಾತನಾಡಿದ ಮೃತರ ಮಗ ಕಿರಣ್​, ‘ಮನೆಯಲ್ಲಿ ಬೆಕ್ಕು(Cat) ಸಾಕಿದ್ದೇವು. ಅದು ಎರಡು ತಿಂಗಳ ಹಿಂದೆ ನಮ್ಮ ಅಮ್ಮನಿಗೆ ಕಚ್ಚಿತ್ತು. ಇಂದು ಚಿಕಿತ್ಸೆ ಫಲಿಸಿದೇ ಕೊನೆಯುಸಿರೆಳೆದಿದ್ದಾರೆ ಎಂದು ಮೃತರ ಮಗ ಅಳಲು ತೋಡಿಕೊಂಡರು.

ಶಿವಮೊಗ್ಗ: ಮನೆಯಲ್ಲಿ ಸಾಕಿದ್ದ ಬೆಕ್ಕು ಅಮ್ಮನನ್ನ ಬಲಿ ತಗೊಳ್ತು; ಮಗನ ಅಳಲು
|

Updated on: Aug 09, 2024 | 9:45 PM

ಶಿವಮೊಗ್ಗ, ಆ.09: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ(Shikaripur) ತಾಲೂಕಿನ ತರಲಘಟ್ಟದಲ್ಲಿ ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿದ ದಾರುಣ ಘಟನೆ ಇಂದು(ಶುಕ್ರವಾರ) ನಡೆದಿದೆ. ಗಂಗೀಬಾಯಿ(50) ಮೃತ ಮಹಿಳೆ. ಇನ್ನು ಈ ಕುರಿತು ಮಾತನಾಡಿದ ಮೃತರ ಮಗ ಕಿರಣ್​, ‘ಮನೆಯಲ್ಲಿ ಬೆಕ್ಕು(Cat) ಸಾಕಿದ್ದೇವು. ಅದು ಎರಡು ತಿಂಗಳ ಹಿಂದೆ ನಮ್ಮ ಅಮ್ಮನಿಗೆ ಕಚ್ಚಿತ್ತು. ಇದಾದ ಬಳಿಕ ಮೂರ್ನಾಲ್ಕು ದಿವಸ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮಳೆಯಲ್ಲಿ ಒದ್ದೆಯಾಗಿದ್ದಕ್ಕೆ , ಬೆಕ್ಕು ಕಚ್ಚಿದ ಜಾಗ ಸೆಪ್ಟಿಕ್​ ಆಗಿತ್ತು. ಇದಾದ ನಂತರ ನಮ್ಮ ಅಮ್ಮ ಕಾಲು ಸೆಳೆಯುತ್ತದೆ ಎಂದು ಹೇಳಿದ್ದರು. ಹೀಗಾಗಿ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತೋರಿಸಿದ್ದೇವು. ಅವರು ಐದು ಇಂಜೆಕ್ಷನ್​ ಹಾಕಲು ಹೇಳಿದ್ದರು. ಅದರಂತೆ ಒಂದು ಇಂಜೆಕ್ಷನ್​ ಹಾಕಲಾಗಿತ್ತು. ಇದಾದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಆದ ಹಿನ್ನಲೆ ಉಳಿದ ನಾಲ್ಕು ಇಂಜೆಕ್ಷನ್​ ಹಾಕಿಸಲಿಲ್ಲ. ಆದರೆ, ನಿನ್ನೆ(ಆ.08) ಸ್ವಲ್ಪ ಆರೋಗ್ಯದಲ್ಲಿ ಏರುಪೇರಾಗಿದ್ದಕ್ಕೆ ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೇವೂ. ಆದರೆ ಚಿಕಿತ್ಸೆ ಫಲಿಸಿದೇ ಕೊನೆಯುಸಿರೆಳೆದಿದ್ದಾರೆ ಎಂದು ಮಗ ಅಳಲು ತೋಡಿಕೊಂಡರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್