ಬರಗಾಲ ನಟ್ಟನಡುವೆ 2.5 ಕಿಮೀ ದೂರದಿಂದ ಡ್ರೈನೇಜ್ ನೀರು ಬಳಸಿ, 30 ಲಕ್ಷ ರೂ ಮೆಣಸಿನಕಾಯಿ ಬೆಳೆದು ಸೈ ಎನ್ನಿಸಿಕೊಂಡ ರೈತ!
ಎಲ್ಲೆಡೆ ಬರಗಾಲ, ಮಳೆಯಿಲ್ಲದೇ ರೈತರು ಬೆಳೆಬಾರದೇ ಬರಕ್ಕೆ ಹಿಡಿ ಹಿಡಿ ಶಾಪ ಹಾಕುತ್ತಿದ್ದಾರೆ. ಮುಂಗಾರು ಹಿಂಗಾರು ಮಳೆಯಾಗದೇ ಬೆಳೆ ಬಾರದೇ ಸಂಕಷ್ಟಕ್ಕೀಡಾಗಿದ್ದಾರೆ. ಅದರೆ ಇದೇ ಬರಕ್ಕೆ ವಿಜಯಪುರ ನಗರದ ಕೃಷಿಕ ಸ್ನೇಹಿತರು ಸೆಡ್ಡು ಹೊಡೆದಿದ್ದಾರೆ. ಅವರೇ ಮಲ್ಲಿಕಾರ್ಜುನ ಗಡಗಿ ಹಾಗೂ ಮಹೇಶ ಗುಲಗಂಜಿ. ಮಳೆ ಬರಲಿ ಬಿಡಲಿ ನಾವಂತೂ ಒಳ್ಳೆ ಬೆಳೆ ಬೆಳೆಯೋಣಾ ಎಂದು ವಿಶೀಷ್ಟ ಪ್ರಯೋಗ ಮಾಡಿ ಸಕ್ಸಸ್ ಕಂಡಿದ್ದಾರೆ.
ಎಲ್ಲೆಡೆ ಬರಗಾಲ, ಮಳೆಯಿಲ್ಲದೇ ರೈತರು ಬೆಳೆಬಾರದೇ ಬರಕ್ಕೆ ಹಿಡಿ ಹಿಡಿ ಶಾಪ ಹಾಕುತ್ತಿದ್ದಾರೆ. ಮುಂಗಾರು ಹಿಂಗಾರು ಮಳೆಯಾಗದೇ ಬೆಳೆ ಬಾರದೇ ಸಂಕಷ್ಟಕ್ಕೀಡಾಗಿದ್ದಾರೆ. ಅದರೆ ಇದೇ ಬರಕ್ಕೆ ವಿಜಯಪುರ ನಗರದ ಕೃಷಿಕ ಸ್ನೇಹಿತರು ಸೆಡ್ಡು ಹೊಡೆದಿದ್ದಾರೆ. ಅವರೇ ಮಲ್ಲಿಕಾರ್ಜುನ ಗಡಗಿ ಹಾಗೂ ಮಹೇಶ ಗುಲಗಂಜಿ. ಮಳೆ ಬರಲಿ ಬಿಡಲಿ ನಾವಂತೂ ಒಳ್ಳೆ ಬೆಳೆ ಬೆಳೆಯೋಣಾ ಎಂದು ವಿಶೀಷ್ಟ ಪ್ರಯೋಗ ಮಾಡಿ ಸಕ್ಸಸ್ ಕಂಡಿದ್ದಾರೆ.
ಉತ್ತಮ ಬೆಳೆಯನ್ನು ಬೆಳೆದು 30 ಲಕ್ಷ ರೂಪಾಯಿಗೂ ಆಧಿಕ ಮೌಲ್ಯದ ಮೆಣಸಿನಕಾಯಿ ಬೆಳೆದು ಮಾರಾಟ ಮಾಡಿದ್ದಾರೆ. ತಮ್ಮ ಜಮೀನಿನಿಂದ 2.5 ಕಿಲೋ ಮೀಟರ್ ದೂರದಲ್ಲಿ ಹರಿದು ಹೋಗುತ್ತಿದ್ದ ಅಂಡರ್ ಗ್ರೌಂಡ್ ಡ್ರೈನೇಜ್ ನೀರನ್ನು ಉಪಯೋಗಿಸಿಕೊಂಡು ಉತ್ತಮ ಮೆಣಸಿನಕಾಯಿ ಫಸಲು ಪಡೆದು ಲಾಭಗಳಿಸಿದ್ದಾರೆ. ಇವರು ಹೇಗೆಲ್ಲಾ ಯುಜಿಡಿ ನೀರನ್ನು ಬಳಕೆ ಮಾಡಿಕೊಂಡರು. ಎಷ್ಟೆಲ್ಲಾ ಖರ್ಚು ಮಾಡಿದರು. ಫಸಲು ಎಲ್ಲಿ ಮಾರಾಟ ಮಾಡಿ ಎಷ್ಟೆಲ್ಲಾ ಮಾಡಿಕೊಂಡರು ಎಂಬಿತ್ಯಾದಿ ವಿಚಾರಗಳ ಕುರಿತು ನಮ್ಮ ವಿಜಯಪುರ ಜಿಲ್ಲಾ ಪ್ರತಿನಿಧಿ ಅಶೋಕ ಯಡಳ್ಳಿ ನೀಡಿರೋ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು
ಬಿಗ್ಬಾಸ್ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
