AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರತಿಭಟನೆ ಹೆಸರಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ; ವಿಡಿಯೋ ಇಲ್ಲಿದೆ

ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ದೂರು ನೀಡಿದ್ದಾರೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 26, 2023 | 2:44 PM

Share

ಬೆಂಗಳೂರು, ಸೆ.26: ಕಾವೇರಿ ನದಿ(Cauvery River) ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಸುಪ್ರೀಂಕೊರ್ಟ್​ ಆದೇಶ ನೀಡಿದ್ದು, ಇದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಇಂದು(ಸೆ.26) ಪ್ರತಿಭಟನೆ ನಡೆಯುತ್ತಿದೆ. ಅದರಂತೆ ಇದೀಗ ಹೋರಾಟದ ಹೆಸರಿನಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ ಓರ್ವ ವ್ಯಕ್ತಿ ಧಾಂದಲೆ ಮಾಡಿದ್ದಾನೆ. ಹೌದು, ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರ(Jayanagara)ದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ದೂರು ನೀಡಿದ್ದಾರೆ. ಅವರ ದೂರಿನನ್ವಯ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಇದೀಗ ಶಿವು, ವಿಶ್ವ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ತನಿಖೆ ವೇಳೆ ಇವರು ಜಯನಗರ ಎಂಎಲ್​ಎ ರಾಮಮೂರ್ತಿ ಶಿಷ್ಯರೆಂದು ತಿಳಿದು ಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!