AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರತಿಭಟನೆ ಹೆಸರಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ; ವಿಡಿಯೋ ಇಲ್ಲಿದೆ

ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ದೂರು ನೀಡಿದ್ದಾರೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 26, 2023 | 2:44 PM

Share

ಬೆಂಗಳೂರು, ಸೆ.26: ಕಾವೇರಿ ನದಿ(Cauvery River) ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಸುಪ್ರೀಂಕೊರ್ಟ್​ ಆದೇಶ ನೀಡಿದ್ದು, ಇದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಇಂದು(ಸೆ.26) ಪ್ರತಿಭಟನೆ ನಡೆಯುತ್ತಿದೆ. ಅದರಂತೆ ಇದೀಗ ಹೋರಾಟದ ಹೆಸರಿನಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ ಓರ್ವ ವ್ಯಕ್ತಿ ಧಾಂದಲೆ ಮಾಡಿದ್ದಾನೆ. ಹೌದು, ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರ(Jayanagara)ದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ದೂರು ನೀಡಿದ್ದಾರೆ. ಅವರ ದೂರಿನನ್ವಯ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಇದೀಗ ಶಿವು, ವಿಶ್ವ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ತನಿಖೆ ವೇಳೆ ಇವರು ಜಯನಗರ ಎಂಎಲ್​ಎ ರಾಮಮೂರ್ತಿ ಶಿಷ್ಯರೆಂದು ತಿಳಿದು ಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!