ಬೆಂಗಳೂರಿನಲ್ಲಿ ಪ್ರತಿಭಟನೆ ಹೆಸರಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ; ವಿಡಿಯೋ ಇಲ್ಲಿದೆ

ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ದೂರು ನೀಡಿದ್ದಾರೆ.

Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 26, 2023 | 2:44 PM

ಬೆಂಗಳೂರು, ಸೆ.26: ಕಾವೇರಿ ನದಿ(Cauvery River) ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಸುಪ್ರೀಂಕೊರ್ಟ್​ ಆದೇಶ ನೀಡಿದ್ದು, ಇದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಇಂದು(ಸೆ.26) ಪ್ರತಿಭಟನೆ ನಡೆಯುತ್ತಿದೆ. ಅದರಂತೆ ಇದೀಗ ಹೋರಾಟದ ಹೆಸರಿನಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ ಓರ್ವ ವ್ಯಕ್ತಿ ಧಾಂದಲೆ ಮಾಡಿದ್ದಾನೆ. ಹೌದು, ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರ(Jayanagara)ದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ದೂರು ನೀಡಿದ್ದಾರೆ. ಅವರ ದೂರಿನನ್ವಯ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಇದೀಗ ಶಿವು, ವಿಶ್ವ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ತನಿಖೆ ವೇಳೆ ಇವರು ಜಯನಗರ ಎಂಎಲ್​ಎ ರಾಮಮೂರ್ತಿ ಶಿಷ್ಯರೆಂದು ತಿಳಿದು ಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​