AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರತಿಭಟನೆ ಹೆಸರಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ; ವಿಡಿಯೋ ಇಲ್ಲಿದೆ

ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ದೂರು ನೀಡಿದ್ದಾರೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 26, 2023 | 2:44 PM

Share

ಬೆಂಗಳೂರು, ಸೆ.26: ಕಾವೇರಿ ನದಿ(Cauvery River) ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಸುಪ್ರೀಂಕೊರ್ಟ್​ ಆದೇಶ ನೀಡಿದ್ದು, ಇದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಇಂದು(ಸೆ.26) ಪ್ರತಿಭಟನೆ ನಡೆಯುತ್ತಿದೆ. ಅದರಂತೆ ಇದೀಗ ಹೋರಾಟದ ಹೆಸರಿನಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ ಓರ್ವ ವ್ಯಕ್ತಿ ಧಾಂದಲೆ ಮಾಡಿದ್ದಾನೆ. ಹೌದು, ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರ(Jayanagara)ದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ದೂರು ನೀಡಿದ್ದಾರೆ. ಅವರ ದೂರಿನನ್ವಯ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಇದೀಗ ಶಿವು, ವಿಶ್ವ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ತನಿಖೆ ವೇಳೆ ಇವರು ಜಯನಗರ ಎಂಎಲ್​ಎ ರಾಮಮೂರ್ತಿ ಶಿಷ್ಯರೆಂದು ತಿಳಿದು ಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ