ಬರ ಸಂಕಷ್ಟ; 114 ತಾಲ್ಲೂಕುಗಳ ಬಿಪಿಎಲ್ ಕುಟುಂಬಗಳಿಗೆ ಅಕ್ಟೋಬರ್​ನಿಂದ ಹಣದ ಬದಲು ಹತ್ತತ್ತು ಕೇಜಿ ಅಕ್ಕಿ: ಕೆ ಹೆಚ್ ಮುನಿಯಪ್ಪ

ಬರ ಸಂಕಷ್ಟ; 114 ತಾಲ್ಲೂಕುಗಳ ಬಿಪಿಎಲ್ ಕುಟುಂಬಗಳಿಗೆ ಅಕ್ಟೋಬರ್​ನಿಂದ ಹಣದ ಬದಲು ಹತ್ತತ್ತು ಕೇಜಿ ಅಕ್ಕಿ: ಕೆ ಹೆಚ್ ಮುನಿಯಪ್ಪ
|

Updated on: Sep 04, 2023 | 6:52 PM

ರಾಜ್ಯದಲ್ಲಿ ಅಕ್ಕಿಯ ದಾಸ್ತಾನು ಇಲ್ಲದ ಕಾರಣ ಹಣ ನೀಡಲಾಗುತಿತ್ತು, ಅದರೆ ಈಗ ಅಕ್ಕಿ ಲಭ್ಯವಿರುವುದರಿಂದ ಮತ್ತು ಬರಗಾಲದಂಥ ಸ್ಥಿತಿಯಲ್ಲಿ ಜನರಿಗೆ ಹಣಕ್ಕಿಂತ ಅಕ್ಕಿ ಮುಖ್ಯವಾಗುವುದರಿಂದ ಅದನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎದು ಸಚಿವ ಹೇಳಿದರು. 114 ತಾಲ್ಲೂಕುಗಳಲ್ಲಿ ಎಷ್ಟು ಬಿಪಿಎಲ್ ಕುಟುಂಬಗಳಿವೆ, ಪ್ರತಿ ಕುಟುಂಬದಲ್ಲಿ ಎಷ್ಟು ಸದಸ್ಯರಿದ್ದಾರೆ ಅನ್ನೋದನ್ನು ಅಧಿಕಾರಿಗಳು ಲೆಕ್ಕ ಹಾಕುತ್ತಿದ್ದಾರೆ ಎಂದು ಕೆ ಹೆಚ್ ಮುನಿಯಪ್ಪ ಹೇಳಿದರು

ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ (KH Muniyappa) ಒಂದು ಸಂತಸದ ಸಂಗತಿಯನ್ನು ಬಿಪಿಎಲ್ ಕುಟುಂಬಗಳಿಗೆ ನೀಡಿದ್ದಾರೆ. ರಾಜ್ಯದಲ್ಲಿ ಬರಗಾಲದ ಸ್ಥಿತಿ ಎದುರಾಗುರುವುದರಿಂದ 114 ತಾಲ್ಲೂಕುಗಳಲ್ಲಿರುವ ಬಿಪಿಎಲ್ ಕಾರ್ಡ್ ದಾರರಿಗೆ (BPL cardholders) ಅಕ್ಟೋಬರ್ ತಿಂಗಳಿಂದ ಅನ್ನ ಭಾಗ್ಯ ಯೋಜನೆ (Anna Bhagya) ಅಡಿ ಹಣದ ಬದಲು ಅಕ್ಕಿ ನೀಡಲಾಗುತ್ತದೆ ಎಂದು ಹೇಳಿದರು. ನಗರದಲ್ಲಿಂದು ತಮ್ಮ ಕಚೇರಿಯಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಸಚಿವ, ರಾಜ್ಯದಲ್ಲಿ ಅಕ್ಕಿಯ ದಾಸ್ತಾನು ಇಲ್ಲದ ಕಾರಣ ಹಣ ನೀಡಲಾಗುತಿತ್ತು, ಅದರೆ ಈಗ ಅಕ್ಕಿ ಲಭ್ಯವಿರುವುದರಿಂದ ಮತ್ತು ಬರಗಾಲದಂಥ ಸ್ಥಿತಿಯಲ್ಲಿ ಜನರಿಗೆ ಹಣಕ್ಕಿಂತ ಅಕ್ಕಿ ಮುಖ್ಯವಾಗುವುದರಿಂದ ಅದನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎದು ಸಚಿವ ಹೇಳಿದರು. 114 ತಾಲ್ಲೂಕುಗಳಲ್ಲಿ ಎಷ್ಟು ಬಿಪಿಎಲ್ ಕುಟುಂಬಗಳಿವೆ, ಪ್ರತಿ ಕುಟುಂಬದಲ್ಲಿ ಎಷ್ಟು ಸದಸ್ಯರಿದ್ದಾರೆ ಅನ್ನೋದನ್ನು ಅಧಿಕಾರಿಗಳು ಲೆಕ್ಕ ಹಾಕುತ್ತಿದ್ದಾರೆ ಎಂದು ಕೆ ಹೆಚ್ ಮುನಿಯಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​