ಸುಪ್ರೀಮ್ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ನೀಡಿರುವ ಭದ್ರತೆ ಮುಂದುವರಿಸಲಾಗುವುದು: ನಗರ ಪೊಲೀಸ್ ಆಯುಕ್ತರು
ಆದೇಶ ಬರುವ ಮೊದಲೇ ಈದ್ಗಾ ಮೈದಾನಕ್ಕೆ ಭದ್ರತೆ ಒದಗಿಸಲಾಗಿತ್ತು, ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಆದೇಶ ಬಂದಿರುವುದರಿಂದ ಅದನ್ನು ಮುಂದುವರಿಸಲಾಗುವುದು ಎಂದು ಹೇಳಿದರು.
ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹಿಂದೂಪರ ಸಂಘಟನೆಗಳು ಮಾಡಿದ ಮನವಿಯನ್ನು ಆಲಿಸಿ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಮ್ ಕೋರ್ಟ್ (Supreme Court) ಆದೇಶ ನೀಡಿದ ಬಳಿಕ ಮೈದಾನದಲ್ಲಿ ಪೊಲೀಸ್ ಭದ್ರಕೋಟೆ ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ನಗರದ ಪೊಲೀಸ್ ಕಮೀಶನರ್ ಸಿ ಹೆಚ್ ಪ್ರತಾಪ ರೆಡ್ಡಿ (CH Pratap Reddy) ಅವರು ಮಾಧ್ಯಮದವರೊಂದಿಗೆ ಮಾತಾಡಿ, ಆದೇಶ ಬರುವ ಮೊದಲೇ ಈದ್ಗಾ ಮೈದಾನಕ್ಕೆ ಭದ್ರತೆ ಒದಗಿಸಲಾಗಿತ್ತು, ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಆದೇಶ ಬಂದಿರುವುದರಿಂದ ಅದನ್ನು ಮುಂದುವರಿಸಲಾಗುವುದು ಎಂದು ಹೇಳಿದರು.
Published on: Aug 31, 2022 01:24 PM
Follow Us
Latest Videos
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

