ನಿವೃತ್ತ ನೌಕರನಿಗೆ ಮನೆ ತನಕ ಕೆಕೆಆರ್​ಟಿಸಿ ಬಸ್​ನಲ್ಲಿ ಡ್ರಾಪ್​ ಮಾಡಿ ಬಿಳ್ಕೋಟ್ಟ ನೌಕರರು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ(KKRTC)ಯಲ್ಲಿ ಸತತ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು(ಮೇ.31) ನಿವೃತ್ತಿ(Retired)ಹೊಂದಿದ ಚಂದ್ರರಾರೆಡ್ಡಿ ಅವರನ್ನು ಇತರ ಸಾರಿಗೆ ಇಲಾಖೆ ನೌಕರರು ಸೇರಿಕೊಂಡು ‘ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿಯೇ ಯಾದಗಿರಿಯಿಂದ ಬಸವೇಶ್ವರ ನಗರದ ಅವರ ಮನೆಯವರೆಗೆ ಕರೆದುಕೊಂಡು ಬಂದು ಪ್ರೀತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ನಿವೃತ್ತ ನೌಕರನಿಗೆ ಮನೆ ತನಕ ಕೆಕೆಆರ್​ಟಿಸಿ ಬಸ್​ನಲ್ಲಿ ಡ್ರಾಪ್​ ಮಾಡಿ ಬಿಳ್ಕೋಟ್ಟ ನೌಕರರು
|

Updated on:May 31, 2024 | 9:51 PM

ಯಾದಗಿರಿ, ಮೇ.31: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ(KKRTC)ಯಲ್ಲಿ ಸತತ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು(ಮೇ.31) ನಿವೃತ್ತಿ(Retired)ಹೊಂದಿದ ಚಂದ್ರರಾರೆಡ್ಡಿ ಅವರನ್ನು ಇತರ ಸಾರಿಗೆ ಇಲಾಖೆ ನೌಕರರು ಸೇರಿಕೊಂಡು ‘ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿಯೇ ಯಾದಗಿರಿಯಿಂದ ಬಸವೇಶ್ವರ ನಗರದ ಅವರ ಮನೆಯವರೆಗೆ ಕರೆದುಕೊಂಡು ಬಂದು ಪ್ರೀತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಇವರು ಡಿಪೋದಲ್ಲಿ ಮೆಕಾನಿಕ್ ಆಗಿ ಸೇವೆ ಸಲ್ಲಿಸಿದ್ದರು. ಇಂದು ಸಂಸ್ಥೆಯಲ್ಲಿ ಕೊನೆಯ ದಿನವಾಗಿದ್ದು, ಬಸ್ ನಲ್ಲಿ ಬಿಳ್ಕೋಟ್ಟ ಹಿನ್ನಲೆ ಇತರ ನೌಕರರ ಪ್ರೀತಿಗೆ, ನಿವೃತ್ತ ನೌಕರ ಚಂದ್ರರಾರೆಡ್ಡಿ ಅವರು ಸಂತಸಗೊಂಡರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Fri, 31 May 24

Follow us
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು