ಲಕ್ಷ್ಮಿ ಹೆಬ್ಬಾಳ್ಕರ್‌ರಿಂದ 2ನೇ ಬಾರಿ ಶಿವಾಜಿ ಪ್ರತಿಮೆ ಉದ್ಘಾಟನೆ; ಹಾಸ್ಯಾಸ್ಪದ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿಯ ರಾಜಹಂಸಗಡದಲ್ಲಿ ಸರ್ಕಾರದಿಂದ ನಿರ್ಮಿತವಾಗಿರುವ ಶಿವಾಜಿ ಮೂರ್ತಿಯನ್ನ, ಅಧಿಕೃತವಾಗಿ ಉದ್ಘಾಟನೆ ಮಾಡಿದ ಮೇಲೆ, ಮತ್ತೊಮ್ಮೆ ಅದನ್ನ ಉದ್ಘಾಟನೆ ಮಾಡುವುದು ಹಾಸ್ಯಾಸ್ಪದ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್‌ರಿಂದ 2ನೇ ಬಾರಿ ಶಿವಾಜಿ ಪ್ರತಿಮೆ ಉದ್ಘಾಟನೆ; ಹಾಸ್ಯಾಸ್ಪದ ಎಂದ ಸಿಎಂ ಬಸವರಾಜ ಬೊಮ್ಮಾಯಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 05, 2023 | 2:47 PM

ಚಿಕ್ಕಮಗಳೂರು: ‘ರಾಜಹಂಸಗಡದಲ್ಲಿ ಸರ್ಕಾರದಿಂದ ನಿರ್ಮಿತವಾಗಿರುವ ಶಿವಾಜಿ ಮೂರ್ತಿಯನ್ನ, ಅಧಿಕೃತವಾಗಿ ಉದ್ಘಾಟನೆ ಮಾಡಿದ ಮೇಲೆ, ಮತ್ತೊಮ್ಮೆ ಅದನ್ನ ಉದ್ಘಾಟನೆ ಮಾಡುವುದು ಹಾಸ್ಯಾಸ್ಪದ ಎಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಚಿಕ್ಕಮಗಳೂರಿನಲ್ಲಿ ಹೇಳಿದರು. ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ‘ಕಾಂಗ್ರೆಸ್​ನಿಂದ ಶಿವಾಜಿ ಪ್ರತಿಮೆ ಮತ್ತೊಮ್ಮೆ ಲೋಕಾರ್ಪಣೆ ಹಿನ್ನೆಲೆ ಕುರಿತು ಪ್ರತಿಕ್ರಿಯಿಸಿದ ಅವರು ‘ಪ್ರತಿಯೊಬ್ಬರೂ ತಮ್ಮ ಗೌರವವನ್ನು ಸಮರ್ಪಣೆ ಮಾಡಬಹುದು. ಆದರೆ ಮತ್ತೆ ಉದ್ಘಾಟನೆ ಮಾಡುವುದನ್ನು ನಾನು ಎಂದು ಕೇಳಿರಲಿಲ್ಲ. ಅಧಿಕಾರ ಚಲಾವಣೆ ಮಾಡುವಂತಹ ಆಲಸ್ಯ ಎಷ್ಟಿದೆ ಅನ್ನೋದು ಇದರಲ್ಲಿ ಸ್ಪಷ್ಟವಾಗುತ್ತದೆ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Sun, 5 March 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​