Floods in North India: ಹಿಮಾಚಲ ಪ್ರದೇಶದಲ್ಲಿ ಕುಂಭದ್ರೋಣ, ಪ್ರವಾಹದ ಅಬ್ಬರಕ್ಕೆ ಕುಸಿದು ಬಿದ್ದ ಹೋಟೆಲ್ ಕಟ್ಟಡ

ಮೇಲ್ನೋಟಕ್ಕೆ ಹೋಟೆಲ್ ಕಟ್ಟಡ ಸಶಕ್ತವಾಗೇ ಕಾಣುತ್ತದೆ. ಆದರೆ ನೀರಿನ ಅಬ್ಬರ ಇಂಥ ಕಟ್ಟಡವನನ್ನೂ ಉರುಳಿಸುತ್ತದೆ ಅಂದರೆ ಪ್ರವಾಹದ ಸ್ಥಿತಿ ಹೇಗಿದೆ ಅನ್ನೋದನ್ನು ಅರ್ಥಮಾಡಿಕೊಳ್ಳಬಹುದು.

Floods in North India: ಹಿಮಾಚಲ ಪ್ರದೇಶದಲ್ಲಿ ಕುಂಭದ್ರೋಣ, ಪ್ರವಾಹದ ಅಬ್ಬರಕ್ಕೆ ಕುಸಿದು ಬಿದ್ದ ಹೋಟೆಲ್ ಕಟ್ಟಡ
|

Updated on: Jul 10, 2023 | 6:14 PM

ಶಿಮ್ಲಾ: ಹಿಮಾಚಲ ಪ್ರದೇಶದ ಸೇರಿದಂತೆ ಉತ್ತರ ಭಾರತ ನೈಸರ್ಗಿಕ ವಿಕೋಪದಿಂದ (natural disaster) ತತ್ತರಿಸಿದೆ. ಒಂದೇಸ ಸಮ ಮಳೆ ಸುರಿಯುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವಾರು ಕಡೆಗಳಲ್ಲಿ ಪ್ರವಾಹದ ಸ್ಥಿತಿ ಎದುರಾಗಿದೆ. ಹಿಮಾಚಲದ ಶಿಮ್ಲಾ (Shimla), ಮನಿಲಾ (Manila) ಮೊದಲಾದ ನಗರಗಳಲ್ಲಿ ಪ್ರವಾಹದಿಂದ ಆನಾಹುತಗಳು ಸಂಭವಿಸುತ್ತಿದ್ದು ಈಗಾಗಲೇ 17 ಜನ ಬಲಿಯಾಗಿದ್ದಾರೆ. ಕಾರುಗಳು ಕೊಚ್ಚಿಕೊಂಡು ಹೋಗಿವೆ ಮತ್ತು ಕಟ್ಟಡಗಳು ಇಸ್ಪೀಟ್ ಎಲೆಗಳಂತೆ (pack of cards) ಕುಸಿದು ಬೀಳುತ್ತಿವೆ. ಈ ವಿಡಿಯೋದಲ್ಲಿ ನದಿ ದಡಕ್ಕಿರುವ ಒಂದು ಹೋಟೆಲ್ ಅನಾಮತ್ತಾಗಿ ನದಿಯಲ್ಲಿ ಕುಸಿದು ಬೀಳಿತ್ತಿರುವುದನ್ನು ನೋಡಬಹುದು. ಮೇಲ್ನೋಟಕ್ಕೆ ಹೋಟೆಲ್ ಕಟ್ಟಡ ಸಶಕ್ತವಾಗೇ ಕಾಣುತ್ತದೆ. ಆದರೆ ನೀರಿನ ಅಬ್ಬರ ಇಂಥ ಕಟ್ಟಡವನನ್ನೂ ಉರುಳಿಸುತ್ತದೆ ಅಂದರೆ ಪ್ರವಾಹದ ಸ್ಥಿತಿ ಹೇಗಿದೆ ಅನ್ನೋದನ್ನು ಅರ್ಥಮಾಡಿಕೊಳ್ಳಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​