AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಸುರಿದ ಭಾರೀ ಪ್ರಮಾಣದ ಮಳೆಗೆ ರೈತರ ಬದುಕೇ ಕೊಚ್ಚಿಕೊಂಡು ಹೋಗಿದೆ!

ರಾಮನಗರದಲ್ಲಿ ಸುರಿದ ಭಾರೀ ಪ್ರಮಾಣದ ಮಳೆಗೆ ರೈತರ ಬದುಕೇ ಕೊಚ್ಚಿಕೊಂಡು ಹೋಗಿದೆ!

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Sep 01, 2022 | 11:00 AM

Share

ಸಂಬಂಧಪಟ್ಟ ಇಲಾಖೆಗಳು ನೀಡಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 1,110 ಹೆಕ್ಟೇರ್ ಗಳಷ್ಟು ಕೃಷಿ ಭೂಮಿ ಮತ್ತು 500 ಹೆಕ್ಟೇರ್ ಗಳಷ್ಟು ತೋಟಗಾರಿಕಾ ಭೂಮಿಯಲ್ಲಿನ ಬೆಳೆಗಳು ಸರ್ವನಾಶವಾಗಿವೆ.

ರಾಮನಗರದಲ್ಲಿ (Ramanagara) ನಾಲ್ಕೈದು ದಿನಗಳ ಕಾಲ ಸುರಿದ ಮಳೆಯಿಂದ ಈ ಭಾಗದ ರೈತರ (Farmers) ಬದುಕು ಕೂಡ ಕೊಚ್ಚಿಕೊಂಡು ಹೋಗಿದೆ. ಸಂಬಂಧಪಟ್ಟ ಇಲಾಖೆಗಳು ನೀಡಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 1,110 ಹೆಕ್ಟೇರ್ ಗಳಷ್ಟು ಕೃಷಿ ಭೂಮಿ ಮತ್ತು 500 ಹೆಕ್ಟೇರ್ ಗಳಷ್ಟು ತೋಟಗಾರಿಕಾ ಭೂಮಿಯಲ್ಲಿನ ಬೆಳೆಗಳು ಸರ್ವನಾಶವಾಗಿವೆ. ದೃಶ್ಯಗಳಲ್ಲಿ ನಿಮಗೆ ಕಾಣುತ್ತಿರುವ ಹಾಗೆ ಕೃಷಿ ಭೂಮಿ ಕೊಚ್ಚಿ ಹೋಗಿವೆ. ಈ ಭಾಗದ ನಾಯಕರು ಮತ್ತು ಅಧಿಕಾರಿಗಳು ರೈತರ ನೆರವಿಗೆ ಧಾವಿಸದಿದ್ದರೆ ಅವರ ಬದುಕು ನಿರ್ಭರವಾಗಲಿದೆ.