ರಾಮನಗರದಲ್ಲಿ ಸುರಿದ ಭಾರೀ ಪ್ರಮಾಣದ ಮಳೆಗೆ ರೈತರ ಬದುಕೇ ಕೊಚ್ಚಿಕೊಂಡು ಹೋಗಿದೆ!
ಸಂಬಂಧಪಟ್ಟ ಇಲಾಖೆಗಳು ನೀಡಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 1,110 ಹೆಕ್ಟೇರ್ ಗಳಷ್ಟು ಕೃಷಿ ಭೂಮಿ ಮತ್ತು 500 ಹೆಕ್ಟೇರ್ ಗಳಷ್ಟು ತೋಟಗಾರಿಕಾ ಭೂಮಿಯಲ್ಲಿನ ಬೆಳೆಗಳು ಸರ್ವನಾಶವಾಗಿವೆ.
ರಾಮನಗರದಲ್ಲಿ (Ramanagara) ನಾಲ್ಕೈದು ದಿನಗಳ ಕಾಲ ಸುರಿದ ಮಳೆಯಿಂದ ಈ ಭಾಗದ ರೈತರ (Farmers) ಬದುಕು ಕೂಡ ಕೊಚ್ಚಿಕೊಂಡು ಹೋಗಿದೆ. ಸಂಬಂಧಪಟ್ಟ ಇಲಾಖೆಗಳು ನೀಡಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 1,110 ಹೆಕ್ಟೇರ್ ಗಳಷ್ಟು ಕೃಷಿ ಭೂಮಿ ಮತ್ತು 500 ಹೆಕ್ಟೇರ್ ಗಳಷ್ಟು ತೋಟಗಾರಿಕಾ ಭೂಮಿಯಲ್ಲಿನ ಬೆಳೆಗಳು ಸರ್ವನಾಶವಾಗಿವೆ. ದೃಶ್ಯಗಳಲ್ಲಿ ನಿಮಗೆ ಕಾಣುತ್ತಿರುವ ಹಾಗೆ ಕೃಷಿ ಭೂಮಿ ಕೊಚ್ಚಿ ಹೋಗಿವೆ. ಈ ಭಾಗದ ನಾಯಕರು ಮತ್ತು ಅಧಿಕಾರಿಗಳು ರೈತರ ನೆರವಿಗೆ ಧಾವಿಸದಿದ್ದರೆ ಅವರ ಬದುಕು ನಿರ್ಭರವಾಗಲಿದೆ.
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

