ಸಂಸತ್ ಭವನದ ರಚನೆ ವಿಶಿಷ್ಟವಾಗಿದ್ದರೂ, ಇಂಥ ಭಾರೀ ಪ್ರಮಾಣದ ಭದ್ರತಾ ಲೋಪ ಜರುಗಿದ್ದು ಆಘಾತಕಾರಿ: ಡಿಕೆ ಸುರೇಶ್

ಇದು ಭದ್ರತಾ ಲೋಪವಲ್ಲದೆ ಮತ್ತೇನೂ ಅಲ್ಲ, ಹೊಸ ಸಂಸತ್ ಭವನವನ್ನು ಬಹಳ ವಿಶಿಷ್ಟವಾಗಿ ನಿರ್ಮಿಸಲಾಗಿದೆ, ಇಲ್ಲಿ ಅಂಥ ಲೋಪ ಜರುಗಲು ಅವಕಾಶವೇ ಇರಲ್ಲ, ಕಲಾಪ ವೀಕ್ಷಣೆಗೆ ಪಾಸು ಪಡೆದು ಬರುವವರು 3-4 ಕಡೆ ತಪಾಸಣೆಗೊಳಗಾಗುತ್ತಾರೆ, ಮೊಬೈಲ್ ಫೋನ್, ಅಥವಾ ಒಂದು ಕಾಗದದ ತುಂಡನ್ನು ಸಹ ಅವರು ಒಳಗೆ ತರುವಂತಿಲ್ಲ ಎಂದು ಸುರೇಶ್​ ಹೇಳಿದರು.

ಸಂಸತ್ ಭವನದ ರಚನೆ ವಿಶಿಷ್ಟವಾಗಿದ್ದರೂ, ಇಂಥ ಭಾರೀ ಪ್ರಮಾಣದ ಭದ್ರತಾ ಲೋಪ ಜರುಗಿದ್ದು ಆಘಾತಕಾರಿ: ಡಿಕೆ ಸುರೇಶ್
|

Updated on: Dec 13, 2023 | 6:28 PM

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ (Lok Sabha winter session) ಇಂದು ನಡೆದ ಘಟನೆಯನ್ನು ಪಕ್ಷಾತೀತವಾಗಿ ಖಂಡಿಸಲಾಗುತ್ತಿದೆ. ಟಿವಿ9 ಕನ್ನಡ ವಾಹಿನಿಯ ದೆಹಲಿ ವರದಿಗಾರನೊಂದಿಗೆ ಮಾತಾಡಿದ ಸಂಸದ ಡಿಕೆ ಸುರೇಶ್ (DK Suresh) ಘಟನೆ ನಡೆದಾಗ ಸದನದಲ್ಲಿದ್ದ್ದರು ಮತ್ತು ಮೊದಲಿಗೆ ಅದನ್ನೊಂದು ಅಕಸ್ಮಿಕ ಘಟನೆ ಅಂದುಕೊಂಡಿದ್ದರಂತೆ. ಯುವಕರ ಘೋಷಣೆಗಳನ್ನು ಕೇಳಿಸಿಕೊಂಡಾಗ ಮತ್ತು ಹೊಗೆಯನ್ನು ಅವರು ಸ್ಪ್ರೇ (spray) ಮಾಡಿದಾಗ, ಅವರು ಬೇರೆ ಉದ್ದೇಶ ಇಟ್ಟುಕೊಂಡು ಸಂಸತ್ ಭವನ ಪ್ರವೇಶಿಸಿದ್ದು ಸ್ಪಷ್ಟವಾಯಿತು ಎಂದು ಸುರೇಶ್ ಹೇಳುತ್ತಾರೆ. ಇದು ಭದ್ರತಾ ಲೋಪವಲ್ಲದೆ ಮತ್ತೇನೂ ಅಲ್ಲ, ಹೊಸ ಸಂಸತ್ ಭವನವನ್ನು ಬಹಳ ವಿಶಿಷ್ಟವಾಗಿ ನಿರ್ಮಿಸಲಾಗಿದೆ, ಇಲ್ಲಿ ಅಂಥ ಲೋಪ ಜರುಗಲು ಅವಕಾಶವೇ ಇರಲ್ಲ, ಕಲಾಪ ವೀಕ್ಷಣೆಗೆ ಪಾಸು ಪಡೆದು ಬರುವವರು 3-4 ಕಡೆ ತಪಾಸಣೆಗೊಳಗಾಗುತ್ತಾರೆ, ಮೊಬೈಲ್ ಫೋನ್, ಅಥವಾ ಒಂದು ಕಾಗದದ ತುಂಡನ್ನು ಸಹ ಅವರು ಒಳಗೆ ತರುವಂತಿಲ್ಲ. ಅದರೆ ಈ ಯುವಕರು ಹೊಗೆಯುಗುಳುವ ವಸ್ತುಗನನ್ನು ತಮ್ಮೊಂದಿಗೆ ತಂದಿದ್ದು ನಿಜಕ್ಕೂ ಆಘಾತಕಾರಿ ಸಂಗತಿ ಎಂದು ಸುರೇಶ್ ಹೇಳಿದರು. ಪ್ರಕರಣದ ಕೂಲಂಕಷ ತನಿಖೆ ನಡೆಸಿ ಪ್ರಧಾನ ಮಂತ್ರಿ ಇಲ್ಲವೇ ಲೋಕಸಭಾ ಸ್ಪೀಕರ್ ಸತ್ಯವನ್ನು ಸಾರ್ವಜನಿಕಗೊಳಿಸಬೇಕು ಎಂದು ಸುರೇಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು