ಐತಿಹಾಸಿಕ ಕ್ಷಣಕ್ಕೆ ತಯಾರಾಗುತ್ತಿದೆ ನರೇಂದ್ರ ಮೋದಿ ಸ್ಟೇಡಿಯಂ: ಸಮಾರೋಪ ಸಮಾರಂಭಕ್ಕೆ ಸಜ್ಜಾದ ನೃತ್ಯಗಾರ್ತಿಯರು

India vs Australia Final, ICC ODI World Cup: ಸಮಾರೋಪ ಸಮಾರಂಭದಲ್ಲಿ ನೃತ್ಯ ಮಾಡಲು 500 ಕಲಾವಿದರು ಸಿದ್ಧರಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪ್ರಸಿದ್ಧ ಭಾರತೀಯ ಸಂಗೀತಗಾರ ಪ್ರೀತಮ್ ನೇತೃತ್ವದ ತಂಡ ಪ್ರ್ಯಾಕ್ಟೀಸ್ ಮಾಡುತ್ತಿದೆ.

ಐತಿಹಾಸಿಕ ಕ್ಷಣಕ್ಕೆ ತಯಾರಾಗುತ್ತಿದೆ ನರೇಂದ್ರ ಮೋದಿ ಸ್ಟೇಡಿಯಂ: ಸಮಾರೋಪ ಸಮಾರಂಭಕ್ಕೆ ಸಜ್ಜಾದ ನೃತ್ಯಗಾರ್ತಿಯರು
|

Updated on: Nov 19, 2023 | 8:58 AM

ಇಂದು ಭಾರತ-ಆಸ್ಟ್ರೇಲಿಯಾ (India vs Australia) ನಡುವೆ ವಿಶ್ವಕಪ್ ಏಕದಿನ ಫೈನಲ್ ನಡೆಯಲಿದ್ದು, ಇದಕ್ಕೂ ಮುನ್ನ ಟೂರ್ನಿಯ ಸಮಾರೋಪ ಸಮಾರಂಭದ ಸಿದ್ಧತೆಗಳು ಭರದಿಂದ ಸಾಗಿವೆ. ಕ್ರಿಕೆಟ್ ಹಬ್ಬ ಕೊನೆಗೂ ಮುಕ್ತಾಯ ಹಂತದಲ್ಲಿದ್ದು, ವಿಶ್ವದ ಅತಿ ದೊಡ್ಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅದ್ಧೂರಿ ತೆರೆಬೀಳಲಿದೆ. ಸಮಾರೋಪ ಸಮಾರಂಭದಲ್ಲಿ ನೃತ್ಯ ಮಾಡಲು 500 ಕಲಾವಿದರು ಸಿದ್ಧರಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪ್ರಸಿದ್ಧ ಭಾರತೀಯ ಸಂಗೀತಗಾರ ಪ್ರೀತಮ್ ನೇತೃತ್ವದ ತಂಡ ಪ್ರ್ಯಾಕ್ಟೀಸ್ ಮಾಡುತ್ತಿದೆ. ಪಂದ್ಯಕ್ಕೂ ಮುನ್ನ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ 10 ನಿಮಿಷಗಳ ಏರ್ ಶೋ ನಡೆಸಲಿದೆ. ಇದಲ್ಲದೆ, ಮಾಜಿ ವಿಶ್ವಕಪ್ ವಿಜೇತ ನಾಯಕರ ಪರೇಡ್, ಲೇಸರ್ ಶೋ, ಡ್ರೋನ್ ಶೋ ಮತ್ತು ಪಟಾಕಿಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ