IND vs AUS, ICC World Cup Final: ರಾತ್ರಿ 1 ಗಂಟೆಗೆ ನರೇಂದ್ರ ಮೋದಿ ಸ್ಟೇಡಿಯಂ ಬಳಿ ಜಮಾಯಿಸಿದ ಫ್ಯಾನ್ಸ್: ವಿಡಿಯೋ ನೋಡಿ

Narendra Modi Stadium: ವಿಶ್ವಕಪ್ ಫೈನಲ್ ಕ್ರೇಜ್ ಎಷ್ಟಿದೆ ಎಂದರೆ ರಾತ್ರಿ 1 ಗಂಟೆಯ ಹೊತ್ತಿಗೆನೇ ನರೇಂದ್ರ ಮೋದಿ ಸ್ಟೇಡಿಯಂ ಬಳಿ ಫ್ಯಾನ್ಸ್ ಬಂದು ಕುಳಿತಿದ್ದಾರೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಹೌಸ್​ಫುಲ್ ಆಗುವುದು ಖಚಿತವಾಗಿದ್ದು, ಟೀಮ್ ಇಂಡಿಯಾಕ್ಕೆ ದೊಡ್ಡ ಮಟ್ಟದ ಬೆಂಬಲ ಸಿಗಲಿದೆ.

IND vs AUS, ICC World Cup Final: ರಾತ್ರಿ 1 ಗಂಟೆಗೆ ನರೇಂದ್ರ ಮೋದಿ ಸ್ಟೇಡಿಯಂ ಬಳಿ ಜಮಾಯಿಸಿದ ಫ್ಯಾನ್ಸ್: ವಿಡಿಯೋ ನೋಡಿ
|

Updated on: Nov 19, 2023 | 7:39 AM

2023ರ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್​ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಒಂದು ಪ್ರಶಸ್ತಿಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತ ಹಾಗೂ ಪ್ಯಾಟ್ ಕಮ್ಮಿನ್ಸ್ ಅವರ ಆಸ್ಟ್ರೇಲಿಯಾ (India vs Australia) ತಂಡಗಳು ಸೆಣೆಸಾಟ ನಡೆಸಲಿವೆ. ಇಡೀ ಭಾರತವೇ ಟೀಮ್ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿಯುವುದನ್ನು ನೋಡಲು ಕಾದು ಕುಳಿತಿದೆ. ಅಭಿಮಾನಿಗಳಂತು ದೊಡ್ಡ ಸಂಖ್ಯೆಯಲ್ಲಿ ಪಂದ್ಯ ವೀಕ್ಷಿಸಲು ತೆರಳುತ್ತಿದ್ದಾರೆ. ವಿಶ್ವಕಪ್ ಫೈನಲ್ ಕ್ರೇಜ್ ಎಷ್ಟಿದೆ ಎಂದರೆ ರಾತ್ರಿ 1 ಗಂಟೆಯ ಹೊತ್ತಿಗೆನೇ ನರೇಂದ್ರ ಮೋದಿ ಸ್ಟೇಡಿಯಂ ಬಳಿ ಫ್ಯಾನ್ಸ್ ಬಂದು ಕುಳಿತಿದ್ದಾರೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಹೌಸ್​ಫುಲ್ ಆಗುವುದು ಖಚಿತವಾಗಿದ್ದು, ಟೀಮ್ ಇಂಡಿಯಾಕ್ಕೆ ದೊಡ್ಡ ಮಟ್ಟದ ಬೆಂಬಲ ಸಿಗಲಿದೆ. ಸ್ಟೇಡಿಯಂ ಹೊರಗಡೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ. ಭಾರತದ ಟೀ-ಶರ್ಟ್ ದಾಖಲೆ ಮಟ್ಟದಲ್ಲಿ ಸೇಲ್ ಆಗಿದೆಯಂತೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ