AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ; ಗದಗನಲ್ಲಿ ಮಕ್ಕಳಿಂದ ಭಾರತ ತಂಡಕ್ಕೆ ಡಿಫರೆಂಟ್ ಶುಭಾಶಯ

ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ; ಗದಗನಲ್ಲಿ ಮಕ್ಕಳಿಂದ ಭಾರತ ತಂಡಕ್ಕೆ ಡಿಫರೆಂಟ್ ಶುಭಾಶಯ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 18, 2023 | 4:51 PM

Share

ವಿಶ್ವಕಪ್​ನ ಲೀಗ್​ ಪಂದ್ಯಗಳಲ್ಲಿ ಯಾವುದೇ ಪಂದ್ಯವನ್ನು ಸೋಲದೇ, ಇದೀಗ ಭಾರತ(INDIA) ಫೈನಲ್​ ತಲುಪಿದೆ. ಈ ಹಿನ್ನಲೆ ಗದಗ(Gadag)ನಲ್ಲಿ ಶಾಲಾ ಮಕ್ಕಳಿಂದ ಭಾರತ ತಂಡಕ್ಕೆ ವಿಭಿನ್ನ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ.

ಗದಗ, ನ.18: ನಾಳೆ (ನ.19) ಭಾರತ-ಆಸ್ಟ್ರೇಲಿಯಾ ವಿಶ್ವಕಪ್​ ಪೈನಲ್(World Cup) ಪಂದ್ಯವನ್ನು ಆಡಲಿದೆ. ಇಡೀ ವಿಶ್ವಕಪ್​ನ ಲೀಗ್​ ಪಂದ್ಯಗಳಲ್ಲಿ ಯಾವುದೇ ಪಂದ್ಯವನ್ನು ಸೋಲದೇ, ಇದೀಗ ಭಾರತ(INDIA) ಫೈನಲ್​ ತಲುಪಿದೆ. ಈ ಹಿನ್ನಲೆ ಗದಗ(Gadag)ನಲ್ಲಿ ಶಾಲಾ ಮಕ್ಕಳಿಂದ ಭಾರತ ತಂಡಕ್ಕೆ ವಿಭಿನ್ನ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ. ಗದಗ ಚೈತನ್ಯ ನೃತ್ಯ ಸಂಸ್ಥೆ ಮಕ್ಕಳು, ಶಿವತಾಂಡವ ಡ್ಯಾನ್ಸ್ ಮಾಡುವ ಮೂಲಕ ಟೀಮ್ ಇಂಡಿಯಾಗೆ ವಿಶ್ ಮಾಡಿದ್ದು, ಗೆದ್ದು ಬಾ ಇಂಡಿಯಾ ಎಂದು ಘೋಷಣೆ ಕೂಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More