India-Pakistan Tension: ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ವಿವರಿಸಿದ ಧಾರವಾಡದ ಯೋಧನ ಪತ್ನಿ
ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಭಾರತ ಪಾಕಿಸ್ತಾನದ ದಾಳಿಯನ್ನು ಹತ್ತಿಕ್ಕಿದೆ. ಈ ದಾಳಿಯಿಂದ ಜಮ್ಮು ಮತ್ತು ಕಾಶ್ಮೀರದ ಜನರು ಆತಂಕದಲ್ಲಿದ್ದಾರೆ. ಬೆಳಗಾವಿಯ ಯೋಧನ ಪತ್ನಿ ತಮ್ಮ ಅನುಭವವನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ.
ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಕೆಲ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಕ್ಷಿಪಣಿ ಮೂಲಕ ದಾಳಿ ಮಾಡುತ್ತಿದೆ. ಪಾಕಿಸ್ತಾನದ ಕ್ಷಿಪಣಿ ಮತ್ತು ಡ್ರೋನ್ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ನಿರಂತರ ದಾಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿನ ಜನರು ಆತಂಕಗೊಂಡಿದ್ದಾರೆ. ಪತಿಯೊಂದಿಗೆ ಜಮ್ಮುವಿನಲ್ಲಿ ವಾಸವಿದ್ದ ಧಾರವಾಡದ ಯೋಧನ ಪತ್ನಿ ರಾಜ್ಯಕ್ಕೆ ಮರಳಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆ ಟಿವಿ9 ತಿಳಿಸಿದ್ದಾರೆ.
Published on: May 11, 2025 06:48 PM
Follow Us
Latest Videos
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
