AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India-Pakistan Tension: ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ವಿವರಿಸಿದ ಧಾರವಾಡದ ಯೋಧನ ಪತ್ನಿ

India-Pakistan Tension: ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ವಿವರಿಸಿದ ಧಾರವಾಡದ ಯೋಧನ ಪತ್ನಿ

Sahadev Mane
| Updated By: ವಿವೇಕ ಬಿರಾದಾರ

Updated on:May 11, 2025 | 9:06 PM

ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಭಾರತ ಪಾಕಿಸ್ತಾನದ ದಾಳಿಯನ್ನು ಹತ್ತಿಕ್ಕಿದೆ. ಈ ದಾಳಿಯಿಂದ ಜಮ್ಮು ಮತ್ತು ಕಾಶ್ಮೀರದ ಜನರು ಆತಂಕದಲ್ಲಿದ್ದಾರೆ. ಬೆಳಗಾವಿಯ ಯೋಧನ ಪತ್ನಿ ತಮ್ಮ ಅನುಭವವನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಕೆಲ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಡ್ರೋನ್​ ಮತ್ತು ಕ್ಷಿಪಣಿ ಮೂಲಕ ದಾಳಿ ಮಾಡುತ್ತಿದೆ. ಪಾಕಿಸ್ತಾನದ ಕ್ಷಿಪಣಿ ಮತ್ತು ಡ್ರೋನ್​ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ನಿರಂತರ ದಾಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿನ ಜನರು ಆತಂಕಗೊಂಡಿದ್ದಾರೆ. ಪತಿಯೊಂದಿಗೆ ಜಮ್ಮುವಿನಲ್ಲಿ ವಾಸವಿದ್ದ ಧಾರವಾಡದ ಯೋಧನ ಪತ್ನಿ ರಾಜ್ಯಕ್ಕೆ ಮರಳಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆ ಟಿವಿ9 ತಿಳಿಸಿದ್ದಾರೆ.

Published on: May 11, 2025 06:48 PM