AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಕ್ಯಾನ್ಸಲ್​ ಮಾಡಿ ದೇಶ ಸೇವೆಗೆ ತೆರಳಿದ ಹಾವೇರಿಯ ಯೋಧರು: ಭಾವುಕ ಕ್ಷಣ

ದೇಶಸೇವೆ ಬಂತು ಅಂದ್ರೆ ನಮ್ಮ ಸೈನಿಕರು ದೇಶದ ರಕ್ಷಣೆಗಾಗಿ ಹೋರಾಟ ಮಾಡೋದಕ್ಕೆ ಸಿದ್ಧರಾಗುತ್ತಾರೆ. ದೇಶ ಸೇವೆಗೋಸ್ಕರ ಕುಟುಂಬ, ಸ್ನೇಹಿತರನ್ನು ಕೂಡ ಬಿಟ್ಟು ಹೊರಡೋಕೆ ರೆಡಿ ಆಗ್ತಾರೆ. ನಮ್ಮ ದೇಶದ ಹೆಮ್ಮೆಯೇ ಸೈನಿಕರು. ಇದಕ್ಕೆ ಸಾಕ್ಷಿ ಎಂಬಂತೆ ರಜೆಗೆಂದು ಊರಿಗೆ ಬಂದಿದ್ದ ಹಾವೇರಿ ಯೋಧರು ವದೇಶಸೇವೆಗಾಗಿ ಮರಳಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: May 11, 2025 | 12:08 PM

Share

ಹಾವೇರಿ, (ಮೇ 11): ದೇಶಸೇವೆ ಬಂತು ಅಂದ್ರೆ ನಮ್ಮ ಸೈನಿಕರು ದೇಶದ ರಕ್ಷಣೆಗಾಗಿ ಹೋರಾಟ ಮಾಡೋದಕ್ಕೆ ಸಿದ್ಧರಾಗುತ್ತಾರೆ. ದೇಶ ಸೇವೆಗೋಸ್ಕರ ಕುಟುಂಬ, ಸ್ನೇಹಿತರನ್ನು ಕೂಡ ಬಿಟ್ಟು ಹೊರಡೋಕೆ ರೆಡಿ ಆಗ್ತಾರೆ. ನಮ್ಮ ದೇಶದ ಹೆಮ್ಮೆಯೇ ಸೈನಿಕರು. ಇದಕ್ಕೆ ಸಾಕ್ಷಿ ಎಂಬಂತೆ ರಜೆಗೆಂದು ಊರಿಗೆ ಬಂದಿದ್ದ ಹಾವೇರಿ ಯೋಧರು ವದೇಶಸೇವೆಗಾಗಿ ಮರಳಿದ್ದಾರೆ. ಪಾಕಿಸ್ತಾನ ಹಾಗೂ ಭಾರತ ನಡುವೆ ಉದ್ವಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕೂಡಲೇ ಕರ್ತವ್ಯ ಹಾಜರಾಗುವಂತೆ ರಕ್ಷಣಾ ಇಲಾಖೆ ಸೂಚನೆ ನೀಡಿದೆ. ಇದರ ಬೆನ್ನಲ್ಲೆ ರಜೆಗೆಂದು ಬಂದ ಎರಡನೇ ದಿನದಲ್ಲಿ ಹಾವೇರಿಯ ಯೋಧರ ವಾಪಸ್​ ಕರ್ತವ್ಯಕ್ಕೆ ಹಾಜರಾಗಲು ಹೊರಟ್ಟಿದ್ದು, ಅವರನ್ನು ಕುಟುಂಬಸ್ಥರು ಸೇರಿದಂತೆ ಸ್ಥಳೀಯರು ಬಿಳ್ಕೊಟ್ಟರು.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್