Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಭಾರತೀಯ ಸೇನಾಧಿಕಾರಿಗಳಿಂದ ತುರ್ತು ಸುದ್ದಿಗೋಷ್ಠಿ
ಭಾರತೀಯ ಸೇನಾಧಿಕಾರಿಗಳ ಪತ್ರಿಕಾಗೋಷ್ಠಿ: ಭಾರತೀಯ ಸೇನೆಯ ಮೂರೂ ಪಡೆಗಳು ಜಂಟಿ ಕಾರ್ಯಾಚರಣೆ ಆಪರಷನ್ ಸಿಂಧೂರ್ ನಡೆಸಿ ಪಾಕಿಸ್ತಾನದಲ್ಲಿರುವ 4 ಭಯೋತ್ಪಾದಕ ಅಡಗುತಾಣಗಳು ಮತ್ತು ಪಿಒಕೆಯಲ್ಲಿರುವ 5 ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿವೆ. ಇದರ ಬೆನ್ನಲ್ಲೇ ಇದೀಗ ಭಾರತೀಯ ಸೇನಾಧಿಕಾರಿಗಳು ತುರ್ತು ಸುದ್ದಿಗೋಷ್ಠಿ ನಡೆಸುತ್ತಿದ್ದು ನೇರ ಪ್ರಸಾರ ಇಲ್ಲಿದೆ.
ನವದೆಹಲಿ, ಮೇ 7: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇದೀಗ ಭಾರತೀಯ ಸೇನಾಧಿಕಾರಿಗಳು ತುರ್ತು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ನೇರ ಪ್ರಸಾರ ಇಲ್ಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 07, 2025 10:36 AM
Latest Videos