Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಭಾರತೀಯ ಸೇನಾಧಿಕಾರಿಗಳಿಂದ ತುರ್ತು ಸುದ್ದಿಗೋಷ್ಠಿ
ಭಾರತೀಯ ಸೇನಾಧಿಕಾರಿಗಳ ಪತ್ರಿಕಾಗೋಷ್ಠಿ: ಭಾರತೀಯ ಸೇನೆಯ ಮೂರೂ ಪಡೆಗಳು ಜಂಟಿ ಕಾರ್ಯಾಚರಣೆ ಆಪರಷನ್ ಸಿಂಧೂರ್ ನಡೆಸಿ ಪಾಕಿಸ್ತಾನದಲ್ಲಿರುವ 4 ಭಯೋತ್ಪಾದಕ ಅಡಗುತಾಣಗಳು ಮತ್ತು ಪಿಒಕೆಯಲ್ಲಿರುವ 5 ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿವೆ. ಇದರ ಬೆನ್ನಲ್ಲೇ ಇದೀಗ ಭಾರತೀಯ ಸೇನಾಧಿಕಾರಿಗಳು ತುರ್ತು ಸುದ್ದಿಗೋಷ್ಠಿ ನಡೆಸುತ್ತಿದ್ದು ನೇರ ಪ್ರಸಾರ ಇಲ್ಲಿದೆ.
ನವದೆಹಲಿ, ಮೇ 7: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇದೀಗ ಭಾರತೀಯ ಸೇನಾಧಿಕಾರಿಗಳು ತುರ್ತು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ನೇರ ಪ್ರಸಾರ ಇಲ್ಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 07, 2025 10:36 AM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

