ಪಾಕ್ ಗಡಿಯಲ್ಲಿ ಕೊರೆಯುವ ಚಳಿ, ಮಂಜು, ಹಿಮದಲ್ಲೂ ದೇಶ ಕಾಯುವ ಭಾರತದ ಸೈನಿಕರು
ಜಮ್ಮು ಮತ್ತು ಕಾಶ್ಮೀರ ಬಳಿ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಬಾರಾಮುಲ್ಲಾದಲ್ಲಿ ಭಾರತೀಯ ಯೋಧರು 73ನೇ ಗಣರಾಜೋತ್ಸವಕ್ಕೆ ಶುಭ ಕೋರಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಬಳಿ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಬಾರಾಮುಲ್ಲಾದಲ್ಲಿ ಭಾರತೀಯ ಯೋಧರು ಕೊರೆಯುವ ಚಳಿಯಲ್ಲೂ , ದಟ್ಟ ಮಂಜಿನ ನಡುವೆ ದೇಶ ಕಾಯುತ್ತಿದ್ದಾರೆ. ಸುತ್ತಲೂ ಮಂಜು ಆವರಿಸಿರುವ ಈ ದುರ್ಗಮ ಸ್ಥಳದಲ್ಲೂ ಪ್ರಾಣ ಪಣಕ್ಕಿಟ್ಟು ದೇಶ ಕಾಯುತ್ತಿರುವ ಸೈನಿಕರ ದೃಶ್ಯ ಇಲ್ಲಿದೆ ನೋಡಿ.
Follow Us
Latest Videos
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ

