ಪಾಕ್ ಗಡಿಯಲ್ಲಿ ಕೊರೆಯುವ ಚಳಿ, ಮಂಜು, ಹಿಮದಲ್ಲೂ ದೇಶ ಕಾಯುವ ಭಾರತದ ಸೈನಿಕರು
ಜಮ್ಮು ಮತ್ತು ಕಾಶ್ಮೀರ ಬಳಿ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಬಾರಾಮುಲ್ಲಾದಲ್ಲಿ ಭಾರತೀಯ ಯೋಧರು 73ನೇ ಗಣರಾಜೋತ್ಸವಕ್ಕೆ ಶುಭ ಕೋರಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಬಳಿ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಬಾರಾಮುಲ್ಲಾದಲ್ಲಿ ಭಾರತೀಯ ಯೋಧರು ಕೊರೆಯುವ ಚಳಿಯಲ್ಲೂ , ದಟ್ಟ ಮಂಜಿನ ನಡುವೆ ದೇಶ ಕಾಯುತ್ತಿದ್ದಾರೆ. ಸುತ್ತಲೂ ಮಂಜು ಆವರಿಸಿರುವ ಈ ದುರ್ಗಮ ಸ್ಥಳದಲ್ಲೂ ಪ್ರಾಣ ಪಣಕ್ಕಿಟ್ಟು ದೇಶ ಕಾಯುತ್ತಿರುವ ಸೈನಿಕರ ದೃಶ್ಯ ಇಲ್ಲಿದೆ ನೋಡಿ.
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

