ದೊಡ್ಡ ಪತ್ರೆ ತಂಬುಳಿಯನ್ನು ಹೇಗೆ ಮಾಡ್ತಾರೆ ನೋಡಿ; ವಿಧಾನ ಸುಲಭವಿದೆ

ಅಜೀರ್ಣವಾಗಿದ್ದರೆ ಮತ್ತು ನಾಲಗೆಯಲ್ಲಿ ಅಗ್ರವಿದ್ದರೆ ಯಾವುದಾದರೊಂದು ಬಗೆಯ ತಂಬುಳಿ ಸೇವಿಸದರೆ ಅಜೀರ್ಣ ಹಾಗೂ ಅಗ್ರ ನಿವಾರಣೆಯಾಗುತ್ತದೆ.

ದೊಡ್ಡ ಪತ್ರೆ ತಂಬುಳಿಯನ್ನು ಹೇಗೆ ಮಾಡ್ತಾರೆ ನೋಡಿ; ವಿಧಾನ ಸುಲಭವಿದೆ
|

Updated on: Sep 04, 2021 | 8:58 AM

ದೊಡ್ಡ ಪತ್ರೆ ತಂಬುಳಿ ನಾಲಿಗೆ ಹೆಚ್ಚು ರುಚಿ ಕೊಡುವ ಭಕ್ಷ್ಯವಾಗಿದೆ. ಇದನ್ನು ಮಲೆನಾಡು ಭಾಗದಲ್ಲಿ ಹೆಚ್ಚು ಮಾಡುತ್ತಾರೆ. ಇದರ ಜೊತೆಗೆ ಧಾರವಾಡದಲ್ಲೂ ಬಹಳಷ್ಟು ಜನ ಇಷ್ಟಪಡುತ್ತಾರೆ. ಸಾಮಾನ್ಯವಾಗಿ ತಂಬುಳಿಯನ್ನು ಬೇಸಿಗೆಯಲ್ಲಿ ಸವಿಯುತ್ತಾರೆ. ಅಜೀರ್ಣವಾಗಿದ್ದರೆ ಮತ್ತು ನಾಲಗೆಯಲ್ಲಿ ಅಗ್ರವಿದ್ದರೆ ಯಾವುದಾದರೊಂದು ಬಗೆಯ ತಂಬುಳಿ ಸೇವಿಸದರೆ ಅಜೀರ್ಣ ಹಾಗೂ ಅಗ್ರ ನಿವಾರಣೆಯಾಗುತ್ತದೆ. ಮಜ್ಜಿಗೆಯಿಂದ ಸಿದ್ಧಪಡಿಸುವ ತಂಬುಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ತಂಬುಳಿಯಲ್ಲಿ ಹಲವು ವಿಧಗಳಿವೆ. ಒಂದೊಂದು ಆರೋಗ್ಯ ಸಮಸ್ಯೆಗೆ ಒಂದೊಂದು ಬಗೆಯ ತಂಬುಳಿ ಪ್ರಯೋಜನಕಾರಿಯಾಗಿದೆ. ದೊಡ್ಡ ಪತ್ರೆ ತಂಬುಳಿ ಕೂಡಾ ಆರೋಗ್ಯಕ್ಕೆ ಒಳ್ಳೆಯದು.

ರುಚಿ ರುಚಿಯಾದ ದೊಡ್ಡ ಪತ್ರೆ ತಂಬುಳಿಯನ್ನು ಹೇಗೆ ಮಾಡುತ್ತಾರೆ ಎಂಬುವುದನ್ನು ವಿಡಿಯೋದಲ್ಲಿ ತಿಳಿಸಲಾಗಿದೆ. ಇದಕ್ಕೆ ಬೇಕಾಗುವ ಸಾಮಾಗ್ರಿಗಳು ಹೀಗಿವೆ- ದೊಡ್ಡ ಪತ್ರೆ, ಕರಿ ಮೆಣಸು, ಜೀರಿಗೆ, ಅಜ್ವಾನ, ಹಸಿಮೆಣಸಿನ ಕಾಯಿ, ಕರಿಬೇವು, ಕೊತ್ತಂಬರಿ ಸೊಪ್ಪು, ಶುಂಠಿ, ಕಾಯಿ ತುರಿ, ಸಕ್ಕರೆ, ಉಪ್ಪು, ಮೊಸರು ಮತ್ತು ಮಸಾಲೆಗಳು. ಊಟಕ್ಕೆ ಅನ್ನದ ಜೊತೆ ಸವಿಯಲು ದೊಡ್ಡ ಪತ್ರೆ ತಂಬುಳಿಯನ್ನು ತಕ್ಷಣ ಮಾಡಬಹುದು.

ಇದನ್ನೂ ಓದಿ

Health Tips: ಯಕೃತ್ತು ಆರೋಗ್ಯ ಸುಧಾರಿಸಲು ಸೇವಿಸಬೇಕಾದ ಆಹಾರ ಪದಾರ್ಥಗಳು

Health Tips: ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಸರಳ ವಿಧಾನವನ್ನು ಅನುಸರಿಸಿ

(Ingredients for Mexican Mint Thumbuli and how to prepare it)

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​