Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಪೊಲೀಸರಿಂದ ವಿನೂತನ ಕಾರ್ಯ; ದಂಡದ ಬದಲು ಹೆಲ್ಮೆಟ್ ವಿತರಣೆ, ವಿಡಿಯೋ ಇಲ್ಲಿದೆ

ಯಾದಗಿರಿಯ ವಡಗೇರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು. ಈ ಹಿನ್ನಲೆ ಪೊಲೀಸರು ಅಪಘಾತ ಸಂಭವಿಸುವ ಸ್ಥಳಗಳಲ್ಲಿ ನಿಂತು, ಹೆಲ್ಮೆಟ್ ಇಲ್ಲದೇ ಬಂದವರಿಗೆ ದಂಡದ ಬದಲು, ಹೆಲ್ಮೆಟ್ ಜೊತೆ ಹೂ ನೀಡಿ, ವಿನೂತನವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.

Follow us
ಅಮೀನ್​ ಸಾಬ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 19, 2023 | 5:43 PM

ಯಾದಗಿರಿ, ಆ.19: ನಾವು ಬೈಕ್​ ಓಡಿಸುವಾಗ ದಾರಿಯಲ್ಲಿ ಸಧ್ಯ ಟ್ರಾಫಿಕ್​ ಪೊಲೀಸರು(Traffic Police) ಇಲ್ಲದೆ ಇದ್ರೆ ಸಾಕಪ್ಪ, ಇಲ್ಲವಾದರೆ ಹೆಲ್ಮೆಟ್ (Helmet) ಹಾಕಿಲ್ಲವೆಂದು ದಂಡ ಹಾಕಿಬಿಟ್ಟರೆ ಎಂದು ಬೇಡಿಕೊಳ್ಳುತ್ತಾ ನಮ್ಮ ಜೀವದ ರಕ್ಷಣೆಯ ಕವಚವನ್ನು ಹಾಕದೇ ನಿರ್ಲಕ್ಷ್ಯತನವನ್ನು ತೋರುತ್ತೇವೆ. ಅದು ಕೇವಲ ಟ್ರಾಫಿಕ್​ ರೂಲ್ಸ್​ ಪಾಲನೆ ಮಾಡಲು ಮಾತ್ರವಲ್ಲದೇ ನಮ್ಮ ಜೀವದ ರಕ್ಷಣೆ ಮಾಡುತ್ತದೆ ಎಂಬುದನ್ನು ಮರೆಯುತ್ತೇವೆ. ಆದರೆ, ಯಾದಗಿರಿಯ ವಡಗೇರ ಪೊಲೀಸರು ವಿನೂತನವಾಗಿ ಹೆಲ್ಮೆಟ್ ಜಾಗೃತಿ ಮೂಡಿಸುತ್ತಿದ್ದಾರೆ. ಹೌದು, ದಂಡದ ಬದಲು ಹೆಲ್ಮೆಟ್ ನೀಡುತ್ತಿದ್ದಾರೆ.

ಅಪಘಾತ ಹೆಚ್ಚಾಗ್ತಿದ್ದ ಸ್ಥಳದಲ್ಲಿ ನಿಂತು ವಾಹನ ಸವಾರರಿಗೆ ಜಾಗೃತಿ

ಜಿಲ್ಲೆಯ ವಡಗೇರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು. ಈ ಹಿನ್ನಲೆ ಅಪಘಾತ ಸಂಭವಿಸುವ ಸ್ಥಳಗಳಲ್ಲಿ ನಿಂತು, ಹೆಲ್ಮೆಟ್ ಇಲ್ಲದೇ ಬಂದವರಿಗೆ ಹೆಲ್ಮೆಟ್ ಜೊತೆ ಹೂ ನೀಡುತ್ತಿದ್ದಾರೆ. ಬಳಿಕ ಟ್ರಾಫಿಕ್ ನಿಯಮಗಳ ಬಗ್ಗೆ ಮನವರಿಕೆ ಮಾಡಿ ಕಳುಹಿಸುತ್ತಿದ್ದು, ಪೊಲೀಸರ ಜನಸ್ನೇಹಿ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Sat, 19 August 23

ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
ಬೇಸಿಗೆ ಕಾಲ ಶುರುವಾದರೆ ಜಾತ್ರೆಗಳದ್ದೇ ಜೋರು, ರೈತರು ಮಕ್ಕಳು ಖುಷ್!
ಬೇಸಿಗೆ ಕಾಲ ಶುರುವಾದರೆ ಜಾತ್ರೆಗಳದ್ದೇ ಜೋರು, ರೈತರು ಮಕ್ಕಳು ಖುಷ್!
ಇಡ್ಲಿಯಲ್ಲಿ ಕ್ಯಾನ್ಸರ್​ಕಾರಕ ಅಂಶ: ಹೋಟೆಲ್ ಮಾಲೀಕ ಶಾಕಿಂಗ್ ರಿಯಾಕ್ಷನ್
ಇಡ್ಲಿಯಲ್ಲಿ ಕ್ಯಾನ್ಸರ್​ಕಾರಕ ಅಂಶ: ಹೋಟೆಲ್ ಮಾಲೀಕ ಶಾಕಿಂಗ್ ರಿಯಾಕ್ಷನ್