AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​​ಪೆಕ್ಟರ್ ಧಮ್ಕಿ ನಡುವೆಯೇ ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ

ಇನ್ಸ್​​ಪೆಕ್ಟರ್ ಧಮ್ಕಿ ನಡುವೆಯೇ ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ

ರಮೇಶ್ ಬಿ. ಜವಳಗೇರಾ
|

Updated on: Sep 18, 2026 | 5:44 PM

Share

ಟಿ.ನರಸೀಪುರ ಗಣೇಶೋತ್ಸವ ಆಯೋಜಕರಿಗೆ ಇನ್ಸ್​​​ಪೆಕ್ಟರ್ ಧನಂಜಯ್ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ವಿಪಕ್ಷಗಳು ಧನಂಜಯ್ ಅಮಾನತಿಗೆ ಆಗ್ರಹಿಸಿದರೆ, ಇತ್ತೊಂದೆಡೆ ಸಿಎಂ ಆದಿಯಾಗಿ ಸಚಿವರು ಇನ್ಸ್​​ಪೆಕ್ಟರ್ ಬೆನ್ನಿಗೆ ನಿಂತಿದ್ದಾರೆ. ಇದರ ಮಧ್ಯೆ ಇನ್ಸ್​ಪೆಕ್ಟರ್ ಧನಂಜಯ್ ಸವಾಲನ್ನ ಹಿಂದೂ ಜಾಗರಣ ವೇದಿಕೆ ಸ್ವೀಕರಿಸಿದ್ದು, ಟಿ. ನರಸೀಪುರದಲ್ಲಿ ಮೊದಲ ಬಾರಿಗೆ ಪೊಲೀಸ್ ಠಾಣೆಯ 200 ಮೀಟರ್​ ದೂರದಲ್ಲೇ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಅಷ್ಟೇ ಅಲ್ಲ, ಮಸೀದಿ ಇರುವ ಲಿಂಕ್ ರಸ್ತೆಯಲ್ಲೇ ಸೆಪ್ಟೆಂಬರ್ 18ರಂದು ಗಣೇಶ ಮೂರ್ತಿ ಭವ್ಯ ಮೆರವಣಿಗೆಗೆ ಕರೆ ಕೊಟ್ಟಿದ್ದರು. ಅದರಂತೆ ಟಿ.ನರಸೀಪುರ ಗಣೇಶನ ಬೃಹತ್ ಶೋಭಾಯಾತ್ರೆಯ ನೇರಪ್ರಸಾರ ಇಲ್ಲಿದೆ.

ಮೈಸೂರು, (ಸೆಪ್ಟೆಂಬರ್ 18): ಟಿ.ನರಸೀಪುರ ಗಣೇಶೋತ್ಸವ ಆಯೋಜಕರಿಗೆ ಇನ್ಸ್​​​ಪೆಕ್ಟರ್ ಧನಂಜಯ್ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ವಿಪಕ್ಷಗಳು ಧನಂಜಯ್ ಅಮಾನತಿಗೆ ಆಗ್ರಹಿಸಿದರೆ, ಇತ್ತೊಂದೆಡೆ ಸಿಎಂ ಆದಿಯಾಗಿ ಸಚಿವರು ಇನ್ಸ್​​ಪೆಕ್ಟರ್ ಬೆನ್ನಿಗೆ ನಿಂತಿದ್ದಾರೆ. ಇದರ ಮಧ್ಯೆ ಇನ್ಸ್​ಪೆಕ್ಟರ್ ಧನಂಜಯ್ ಸವಾಲನ್ನ ಹಿಂದೂ ಜಾಗರಣ ವೇದಿಕೆ ಸ್ವೀಕರಿಸಿದ್ದು, ಟಿ. ನರಸೀಪುರದಲ್ಲಿ ಮೊದಲ ಬಾರಿಗೆ ಪೊಲೀಸ್ ಠಾಣೆಯ 200 ಮೀಟರ್​ ದೂರದಲ್ಲೇ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಅಷ್ಟೇ ಅಲ್ಲ, ಮಸೀದಿ ಇರುವ ಲಿಂಕ್ ರಸ್ತೆಯಲ್ಲೇ ಸೆಪ್ಟೆಂಬರ್ 18ರಂದು ಗಣೇಶ ಮೂರ್ತಿ ಭವ್ಯ ಮೆರವಣಿಗೆಗೆ ಕರೆ ಕೊಟ್ಟಿದ್ದರು. ಅದರಂತೆ ಟಿ.ನರಸೀಪುರ ಗಣೇಶನ ಬೃಹತ್ ಶೋಭಾಯಾತ್ರೆಯ ನೇರಪ್ರಸಾರ ಇಲ್ಲಿದೆ.

Follow Us