ಬಿಜೆಪಿ ನಾಯಕರು ವಿಷಯದ ಮೇಲೆ ಪ್ರಶ್ನೆ ಕೇಳಿದರೆ ಉತ್ತರ ಕೊಡಬಹುದು: ಪ್ರಿಯಾಂಕ್ ಖರ್ಗೆ

ಅಸಲಿಗೆ ಬಿಜೆಪಿ ನಾಯಕರಿಗೆ ಕಾಮನ್ ಸೆನ್ಸ್ ಇಲ್ಲ, ಅವರಿಗೆ ಸಿಎಸ್ಐ ಸೈಟ್ ಅಂದರೇನು ಅಂತ ಗೊತ್ತಿಲ್ಲ, ಹರಾಜು ಪ್ರಕ್ರಿಯೆ ಇಂಡಸ್ಟ್ರಿಯಲ್ ಸೈಟುಗಳಿಗೆ ನಡೆಯುತ್ತದೆಯೇ ಹೊರತು ಸಿಎಸ್ಐ ಜಮೀನುಗಳಿಗೆ ಅಲ್ಲ, ಅವರಿಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ದ ಆರೋಪ ಮಾಡಬೇಕಿದೆ ಅಷ್ಟೇ ಎಂದು ಸಚಿವ ಹೇಳಿದರು.

ಬಿಜೆಪಿ ನಾಯಕರು ವಿಷಯದ ಮೇಲೆ ಪ್ರಶ್ನೆ ಕೇಳಿದರೆ ಉತ್ತರ ಕೊಡಬಹುದು: ಪ್ರಿಯಾಂಕ್ ಖರ್ಗೆ
|

Updated on: Aug 28, 2024 | 5:07 PM

ಬೆಂಗಳೂರು: ಬಿಜೆಪಿ ನಾಯಕರು ಗಾಳಿಯಲ್ಲಿ ಗುಂಡು ಹಾರಿಸುತ್ತ ವೈಯಕ್ತಿಕ ಟೀಕೆಗಳನ್ನು ಮಾಡೋದು ಬಿಟ್ಟು ತಮ್ಮ ಟ್ರಸ್ಟ್ ಗೆ ಜಮೀನು ಆಲಾಟ್ ಮಾಡಿರುವ ಪ್ರಕರಣದಲ್ಲಿ ಯಾವ ನಿಯಮದ ಉಲ್ಲಂಘನೆಯಾಗಿದೆ, ಜಮೀನು ಪಡೆದಿರುವುದು ಹೇಗೆ ಕಾನೂನುಬಾಹಿರ ಅಂತ ಹೇಳಿದರೆ ಪಾಯಿಂಟ್ ಟು ಪಾಯಿಂಟ್ ಉತ್ತರ ಕೊಡಬಹುದು, ಅವರು ರಾಜ್ಯಪಾಲರಿಗೆ ಕೊಟ್ಟಿರುವ ದೂರಿಗೆ ಉತ್ತರವನ್ನು ಕೊಟ್ಡಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ತಮ್ಮನ್ನು ರಾಜಸ್ಥಾನಿ ಎಂದು ಕರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕ ಲಹರ್ ಸಿಂಗ್ ವಾಗ್ದಾಳಿ  

Follow us
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ