AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರು ಸುರಕ್ಷತೆ ಹೆಚ್ಚಿಸಿಕೊಳ್ಳುವ ಅನಿವಾರ್ಯತೆ, ಯುವತಿಯರಿಗಾಗಿ ಟೈಲ್ಸ್ ಬ್ರೇಕಿಂಗ್ ವಿಧಾನ ತರಬೇತಿ

ನಗರದಲ್ಲಿ ಮಹಿಳೆಯರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ದೇಶದ ಅತಿ ದೊಡ್ಡ ಕರಾಟೆ ಶಾಲೆ ಎನ್ನಿಸಿಕೊಂಡಿರುವ ಓಎಸ್ ಕೆ ಫೆಡೇರೇಷನ್ ಆಫ್ ಇಂಡಿಯಾ 50ಕ್ಕೂ ಹೆಚ್ಚು ಮಹಿಳೆಯರಿಗೆ ಕರಾಟೆ (Karate) ಮೂಲಕ ಸುರಕ್ಷತಾ ಆಯಾಮಗಳ ತರಬೇತಿ ನೀಡಿದೆ. ಅಂತಾರಾಷ್ಟ್ರೀಯ ಮಹಿಳಾ (Women) ದಿನ  (International Women’s Day) ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಈ ತರಬೇತಿ ಏರ್ಪಡಿಸಿದ್ದು ವಿಶೇಷವಾಗಿತ್ತು. ಸ್ವರಕ್ಷಣೆಯಲ್ಲಿ ಈ ಕ್ರಮಗಳನ್ನ ಅನುಸರಿಸಿ ಅಪಾಯದಿಂದ ಪಾರಾಗಬಹುದಾಗಿದೆ. ಇದೇ ವೇಳೆ ಕರಾಟೆಯಲ್ಲಿ ಕಷ್ಟಕರ ಆಯಾಮವಾಗಿರುವ ಟೈಲ್ಸ್ […]

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 10, 2024 | 7:42 PM

Share

ನಗರದಲ್ಲಿ ಮಹಿಳೆಯರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ದೇಶದ ಅತಿ ದೊಡ್ಡ ಕರಾಟೆ ಶಾಲೆ ಎನ್ನಿಸಿಕೊಂಡಿರುವ ಓಎಸ್ ಕೆ ಫೆಡೇರೇಷನ್ ಆಫ್ ಇಂಡಿಯಾ 50ಕ್ಕೂ ಹೆಚ್ಚು ಮಹಿಳೆಯರಿಗೆ ಕರಾಟೆ (Karate) ಮೂಲಕ ಸುರಕ್ಷತಾ ಆಯಾಮಗಳ ತರಬೇತಿ ನೀಡಿದೆ. ಅಂತಾರಾಷ್ಟ್ರೀಯ ಮಹಿಳಾ (Women) ದಿನ  (International Women’s Day) ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಈ ತರಬೇತಿ ಏರ್ಪಡಿಸಿದ್ದು ವಿಶೇಷವಾಗಿತ್ತು.

ಸ್ವರಕ್ಷಣೆಯಲ್ಲಿ ಈ ಕ್ರಮಗಳನ್ನ ಅನುಸರಿಸಿ ಅಪಾಯದಿಂದ ಪಾರಾಗಬಹುದಾಗಿದೆ. ಇದೇ ವೇಳೆ ಕರಾಟೆಯಲ್ಲಿ ಕಷ್ಟಕರ ಆಯಾಮವಾಗಿರುವ ಟೈಲ್ಸ್ ಬ್ರೇಕಿಂಗ್ ವಿಧಾನವನ್ನ ಕೂಡ ತಿಳಿಸಿಕೊಡಲಾಯಿತು. ಈ ಕ್ರಮಗಳನ್ನ ಅನುಸರಿಸುವ ಬಗೆಯನ್ನ ತಿಳಿದುಕೊಂಡ ಮಹಿಳೆಯರು ಅವರ ಸಂತಸವನ್ನು ಹಂಚಿಕೊಂಡರು. ಓಎಸ್ ಕೆ ಫೆಡೇರೇಷನ್ ಆಫ್ ಇಂಡಿಯಾದ ಅಧ್ಯಕ್ಷರಾದ ಸುರೇಶ್ ಕೆಣಿಚಿರಾ ಮಾತನಾಡಿ ಪ್ರತಿ ಶಾಲಾಮಟ್ಟದಲ್ಲಿ ಕರಾಟೆಯನ್ನ ಸೇರಿಸಬೇಕೆಂದು ತಿಳಿಸಿದರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!