AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರು ಸುರಕ್ಷತೆ ಹೆಚ್ಚಿಸಿಕೊಳ್ಳುವ ಅನಿವಾರ್ಯತೆ, ಯುವತಿಯರಿಗಾಗಿ ಟೈಲ್ಸ್ ಬ್ರೇಕಿಂಗ್ ವಿಧಾನ ತರಬೇತಿ

ನಗರದಲ್ಲಿ ಮಹಿಳೆಯರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ದೇಶದ ಅತಿ ದೊಡ್ಡ ಕರಾಟೆ ಶಾಲೆ ಎನ್ನಿಸಿಕೊಂಡಿರುವ ಓಎಸ್ ಕೆ ಫೆಡೇರೇಷನ್ ಆಫ್ ಇಂಡಿಯಾ 50ಕ್ಕೂ ಹೆಚ್ಚು ಮಹಿಳೆಯರಿಗೆ ಕರಾಟೆ (Karate) ಮೂಲಕ ಸುರಕ್ಷತಾ ಆಯಾಮಗಳ ತರಬೇತಿ ನೀಡಿದೆ. ಅಂತಾರಾಷ್ಟ್ರೀಯ ಮಹಿಳಾ (Women) ದಿನ  (International Women’s Day) ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಈ ತರಬೇತಿ ಏರ್ಪಡಿಸಿದ್ದು ವಿಶೇಷವಾಗಿತ್ತು. ಸ್ವರಕ್ಷಣೆಯಲ್ಲಿ ಈ ಕ್ರಮಗಳನ್ನ ಅನುಸರಿಸಿ ಅಪಾಯದಿಂದ ಪಾರಾಗಬಹುದಾಗಿದೆ. ಇದೇ ವೇಳೆ ಕರಾಟೆಯಲ್ಲಿ ಕಷ್ಟಕರ ಆಯಾಮವಾಗಿರುವ ಟೈಲ್ಸ್ […]

ಸಾಧು ಶ್ರೀನಾಥ್​
|

Updated on: Mar 10, 2024 | 7:42 PM

Share

ನಗರದಲ್ಲಿ ಮಹಿಳೆಯರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ದೇಶದ ಅತಿ ದೊಡ್ಡ ಕರಾಟೆ ಶಾಲೆ ಎನ್ನಿಸಿಕೊಂಡಿರುವ ಓಎಸ್ ಕೆ ಫೆಡೇರೇಷನ್ ಆಫ್ ಇಂಡಿಯಾ 50ಕ್ಕೂ ಹೆಚ್ಚು ಮಹಿಳೆಯರಿಗೆ ಕರಾಟೆ (Karate) ಮೂಲಕ ಸುರಕ್ಷತಾ ಆಯಾಮಗಳ ತರಬೇತಿ ನೀಡಿದೆ. ಅಂತಾರಾಷ್ಟ್ರೀಯ ಮಹಿಳಾ (Women) ದಿನ  (International Women’s Day) ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಈ ತರಬೇತಿ ಏರ್ಪಡಿಸಿದ್ದು ವಿಶೇಷವಾಗಿತ್ತು.

ಸ್ವರಕ್ಷಣೆಯಲ್ಲಿ ಈ ಕ್ರಮಗಳನ್ನ ಅನುಸರಿಸಿ ಅಪಾಯದಿಂದ ಪಾರಾಗಬಹುದಾಗಿದೆ. ಇದೇ ವೇಳೆ ಕರಾಟೆಯಲ್ಲಿ ಕಷ್ಟಕರ ಆಯಾಮವಾಗಿರುವ ಟೈಲ್ಸ್ ಬ್ರೇಕಿಂಗ್ ವಿಧಾನವನ್ನ ಕೂಡ ತಿಳಿಸಿಕೊಡಲಾಯಿತು. ಈ ಕ್ರಮಗಳನ್ನ ಅನುಸರಿಸುವ ಬಗೆಯನ್ನ ತಿಳಿದುಕೊಂಡ ಮಹಿಳೆಯರು ಅವರ ಸಂತಸವನ್ನು ಹಂಚಿಕೊಂಡರು. ಓಎಸ್ ಕೆ ಫೆಡೇರೇಷನ್ ಆಫ್ ಇಂಡಿಯಾದ ಅಧ್ಯಕ್ಷರಾದ ಸುರೇಶ್ ಕೆಣಿಚಿರಾ ಮಾತನಾಡಿ ಪ್ರತಿ ಶಾಲಾಮಟ್ಟದಲ್ಲಿ ಕರಾಟೆಯನ್ನ ಸೇರಿಸಬೇಕೆಂದು ತಿಳಿಸಿದರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ವಿಚಿತ್ರ ಮನೆ: 3x7 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3x7 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ